ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಂ.ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠವು ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ 5.78 ಕೋಟಿ ರೂಪಾಯಿಗಳ ಭದ್ರತಾ ಠೇವಣಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಠೇವಣಿಯಿಂದ ವಾರ್ಷಿಕ ಬರುವ ಬಡ್ಡಿ ಹಣದಲ್ಲಿ ವರ್ಷವಿಡೀ ಪಂ. ದೀನದಯಾಳ ಉಪಾಧ್ಯಾಯರವರ ವಿಚಾರಗಳ ಜೊತೆಗೆ ತನ್ನ ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತಿದೆ.
ಪಂ. ದೀನದಯಾಳ ಉಪಾಧ್ಯಾಯರವರು ಭಾರತ ಕಂಡ ಶ್ರೇಷ್ಠ ದಾರ್ಶನಿಕರಲ್ಲಿ ಒಬ್ಬರು. ಅವರು ರಾಜಕಾರಣದ ನಡುವೆ ಕಾಣಿಸಿದ ಓರ್ವ ತಪಸ್ವಿ. ಹೀಗಾಗಿ ಅವರ ಚಿಂತನೆಗಳು ಪ್ರಸ್ತುತ ವರ್ತಮಾನದ ರಾಜಕಾರಣಕ್ಕೆ ಬೇಕಾದ ಅಧಿಕಾರ ಗಳಿಸುವ ಸೂತ್ರಗಳಾಚೆಗೆ, ದೇಶ ಮಾತ್ರವಲ್ಲ ಜಗತ್ತೇ ಸಾಗಬೇಕಾದ ಪಥವನ್ನು ತೋರುವ ತಪಸ್ವಿಯೊಬ್ಬನ ಬೋಧನೆಯಂತೆ ಕಾಣುತ್ತವೆ. ಅವರ ಎರಡು ಪ್ರಮುಖ ಪರಿಕಲ್ಪನೆಗಳೆಂದರೆ ಏಕಾತ್ಮ ಮಾನವದರ್ಶನ ಮತ್ತು ರಾಷ್ಟ್ರದರ್ಶನ. ಭಾರತೀಯ ವಿಚಾರ ಸರಣಿಯ ಅತ್ಯುನ್ನತ ಪ್ರತಿಪಾದನೆಯಾಗಿ ಉಪಾಧ್ಯಾಯರ ಚಿಂತನ ಸರಣಿಯನ್ನು ಗಮನಿಸಬೇಕು. ಹೀಗಾಗಿ ಹಲವು ದಶಕಗಳ ಬಳಿಕವೂ ಅವರ ಚಿಂತನೆಗೆ ವೈಚಾರಿಕ ವಲಯದೊಳಗೆ ಸ್ವೀಕಾರಾರ್ಹತೆಯಿದೆ. ಅಂದು ಅವರು ಯಾವ ವಿಚಾರವನ್ನು ಪ್ರತಿಪಾದಿಸಿದ್ದರೋ ಆ ವಿಚಾರಗಳಿಗೆ ಇಂದು ಸರ್ವಮಾನ್ಯತೆ ಸಿಗಲಾರಂಭಿಸಿದೆ.
ಪಂ. ದೀನದಯಾಳ ಉಪಾಧ್ಯಾಯರವರ ಜೀವನ, ಸಾಮಾಜಿಕ ಸೇವೆ, ಸಮಾಜೋ ರಾಜಕೀಯ ಚಿಂತನೆಗಳು, ಆರ್ಥಿಕ ಚಿಂತನೆಗಳು, ಗುಡಿ ಕೈಗಾರಿಕೆಗಳ ಬಗ್ಗೆ ಗ್ರಾಮೀಣ ಜನರಿಗೆ ಅರಿವು ಮತ್ತು ಗ್ರಾಮವಿಕಾಸ ಹೀಗೆ ಪಂ. ದೀನದಯಾಳ ಉಪಾಧ್ಯಾಯ ಅವರ ಹತ್ತು ಹಲವಾರು ಕಲ್ಪನೆಗಳ ಮೇಲೆ ಅಧ್ಯಯನ ಪೀಠವು ವಿಶೇಷ ಉಪನ್ಯಾಸ, ಕಾರ್ಯಾಗಾರ ಹಮ್ಮಿಕೊಳ್ಳುತ್ತಿದೆ. ಅಷ್ಟೆ ಅಲ್ಲದೆ ಪಂ.ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ವತಿಯಿಂದ ಬೆಳಗಾವಿ ಜಿಲ್ಲೆಯ ಕಲಾರಕೊಪ್ಪ ಎಂಬ ಗ್ರಾಮವನ್ನು ದತ್ತು ತಗೆದುಕೊಂಡು ಉಚಿತವಾಗಿ ಶಿಶು ಸಂಸ್ಕಾರ ಕೇಂದ್ರ ಪ್ರಾರಂಭಿಸಲಾಗಿದೆ.
ಪಂ. ದೀನದಯಾಳ ಉಪಾಧ್ಯಾಯರವರ ಚಿಂತನೆಗಳು ಮತ್ತು ಆದರ್ಶಗಳ ಮೇಲೆ ಅಧ್ಯಯನ ಮತ್ತು ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಪ್ರೋತ್ಸಾಹಿಸುವದು.
ಪಂ. ದೀನದಯಾಳ ಉಪಾಧ್ಯಾಯರವರು ಪ್ರಾಯೋಗಿಕವಾಗಿ ಪ್ರತಿಪಾದಿಸಿದ ಏಕಾತ್ಮ ಮಾನವತಾವಾದದ ತತ್ವಗಳನ್ನು ಮತ್ತು ಸಮುದಾಯ ನಿರತ ಕಾರ್ಯಕ್ರಮಗಳ ಮೇಲೆ ಸೂಕ್ತವಾದ ಸಂಶೋಧನಾ ಅಧ್ಯಯನ ಕೈಗೊಳ್ಳುವದು.
| ಅರ್ಹತೆ | ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಅಥವಾ ಪದವಿಗೆ ಸಮಾನವೆಂದು ಗುರುತಿಸಲ್ಪಟ್ಟ ಯಾವುದೇ ಇತರ ವಿಶ್ವವಿದ್ಯಾಲಯದ ಯಾವುದೇ ಪದವಿ ಪದವಿಯನ್ನು ಉತ್ತೀರ್ಣರಾದ ಅಭ್ಯರ್ಥಿಗಳು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅಧ್ಯಯನದಲ್ಲಿ ಪಿ.ಜಿ. ಡಿಪ್ಲೊಮಾ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ. ಸ್ನಾತಕೋತ್ತರ ಪದವಿ/ಪಿಎಚ್.ಡಿ./ಯಾವುದೇ ಇತರ ನಿಯಮಿತ ಕೋರ್ಸ್ಗಳನ್ನು ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಸಹ ಈ ಕೋರ್ಸ್ಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. |
|---|---|
| ಪ್ರವೇಶ ಮಾನದಂಡ | ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಕಾಲಕಾಲಕ್ಕೆ ಹೊರಡಿಸುವ ಸಾಮಾನ್ಯ ಮಾರ್ಗಸೂಚಿಗಳ ಪ್ರಕಾರ ಅಭ್ಯರ್ಥಿಗಳನ್ನು ಪ್ರವೇಶಕ್ಕೆ ಆಯ್ಕೆ ಮಾಡಲಾಗುತ್ತದೆ. ಪಿ.ಜಿ. ಡಿಪ್ಲೊಮಾಗೆ ಗರಿಷ್ಠ ಪ್ರವೇಶಾತಿ 60 ವಿದ್ಯಾರ್ಥಿಗಳಾಗಿರುತ್ತದೆ ಮತ್ತು ವಿಶ್ವವಿದ್ಯಾಲಯದ ಪ್ರವೇಶ ನೀತಿಯ ಪ್ರಕಾರ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅರ್ಜಿಗಳ ಸಂಖ್ಯೆ ಪ್ರವೇಶ ಮಿತಿಯನ್ನು ಮೀರಿದರೆ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮಾರ್ಗಸೂಚಿಗಳ ಪ್ರಕಾರ ರೋಸ್ಟರ್ ಅನ್ನು ಅನುಸರಿಸಲಾಗುತ್ತದೆ. |
| ಅಧ್ಯಯನ ವಿಧಾನ | ಹಾಜರಾತಿಯನ್ನು ಲೆಕ್ಕಹಾಕುವ ಉದ್ದೇಶಕ್ಕಾಗಿ ಪ್ರತಿ ಪತ್ರಿಕೆಯನ್ನು ಒಂದು ಘಟಕವಾಗಿ ಪರಿಗಣಿಸಲಾಗುತ್ತದೆ. ಪ್ರತಿ ವಿದ್ಯಾರ್ಥಿಯು ಪ್ರತಿ ಪತ್ರಿಕೆಗೆ ಅಗತ್ಯವಿರುವ ಹಾಜರಾತಿಯನ್ನು ಪೂರೈಸಬೇಕು. ಶೈಕ್ಷಣಿಕ ವರ್ಷದಲ್ಲಿ ಬೋಧನಾ ಅವಧಿಗಳ ಒಟ್ಟು ಸಂಖ್ಯೆಯಲ್ಲಿ 75% ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ್ದರೆ, ಅವರು ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುವುದಿಲ್ಲ. ಹಾಜರಾತಿ ಕೊರತೆಯನ್ನು ಮನ್ನಿಸಲು ಯಾವುದೇ ಅವಕಾಶವಿಲ್ಲ. |
| ಕಾರ್ಯಕ್ರಮದ ಅವಧಿ | “ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅಧ್ಯಯನದಲ್ಲಿ ಸ್ನಾತಕೋತ್ತರ ಡಿಪ್ಲೊಮಾ” ಅಧ್ಯಯನ ಕಾರ್ಯಕ್ರಮವು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇತರ ಪಿ.ಜಿ. ಕಾರ್ಯಕ್ರಮಗಳೊಂದಿಗೆ ಒಂದು ಶೈಕ್ಷಣಿಕ ವರ್ಷದ (ನಾನ್-ಸೆಮಿಸ್ಟರ್) ಅವಧಿಗೆ ವಿಸ್ತರಿಸುತ್ತದೆ. |
| ವ್ಯಾಪ್ತಿ | ಈ ಕೋರ್ಸ್ನ ಪರಿಚಯವು ಈ ಸನ್ನಿವೇಶದಲ್ಲಿ ಮಹತ್ವಪೂರ್ಣವಾಗಿದೆ, ಏಕೆಂದರೆ ಇದು ದೇಶಭಾವನೆ ತತ್ವವನ್ನು ಅರ್ಥಮಾಡಿಕೊಡುವುದರೊಂದಿಗೆ, ಈ ವಿಚಾರಗಳನ್ನು ಅನುಸರಿಸಿ ಹೆಚ್ಚು ಅನ್ವೇಷಿಸಲ್ಪಟ್ಟ ಒಂದು ಪ್ರಮುಖ ವಿಷಯವಾಗಿದೆ. ಇದರ ಜೊತೆಗೆ ಈ ಕೋರ್ಸ್ ಭಾರತೀಯ ಯುವಕರ ವಿಚಾರಗಳನ್ನು ಪಂ. ದೀನದಯಾಳ ಉಪಾಧ್ಯಾಯರ “ಏಕಾತ್ಮ ಮಾನವತಾವಾದ” ತತ್ವದ ಮೂಲಕ ಬಲಿಷ್ಠ ಸಮಾಜ, ಸಮುದಾಯ ಮತ್ತು ರಾಷ್ಟ್ರವನ್ನು ನಿರ್ಮಿಸಲು ಕಾರ್ಯ ಮಾಡುವುದರಲ್ಲಿ ಸಹಕಾರ ನೀಡುತ್ತದೆ. |
| ವೃತ್ತಿ ಭವಿಷ್ಯ | ಪಿ. ಜಿ. ಡಿಪ್ಲೊಮಾ ಡಿಗ್ರಿ ನಿಯಮಿತ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅನುಕೂಲಕರ. |
| ಪ್ರವೇಶ ಪ್ರಕ್ರಿಯೆ | ಕಾಲಕಾಲಕ್ಕೆ ವಿಶ್ವವಿದ್ಯಾಲಯದಿಂದ ಜಾರಿಗೊಳಿಸಲಾದ ಅಧಿಸೂಚನೆಯ ಪ್ರಕಾರ ಮಾಡಲಾಗುತ್ತದೆ. |
| ಕಾರ್ಯಕ್ರಮದ ಹೆಸರು | ಪಠ್ಯಕ್ರಮ |
|---|---|
| Certificate Course in Pt. Deendayal Upadhyaya Studies | ಸೆಮಿಸ್ಟರ್ ರಹಿತ |
| PG Diploma in Pt. Deendayal Upadhyaya Studies | ಸೆಮಿಸ್ಟರ್ ರಹಿತ |
ಪತ್ರಿಕೆ I:
ಪತ್ರಿಕೆ II:
ಪತ್ರಿಕೆ III:
ಪತ್ರಿಕೆ IV:
| ಹೆಸರು: | ಡಾ. ಬಿ. ಎಸ್. ನಾವಿ |
|---|---|
| ಹುದ್ದೆ: | ನಿರ್ದೇಶಕರು, ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ |
| ಇ-ಮೇಲ್ ಐಡಿ: | navibs@rcub.ac.in |
| ಮೊಬೈಲ್ ಸಂಖ್ಯೆ: | 9844172735 |
| ನಿರ್ದೇಶಕರ ಅವಧಿ: | 11-07-2024 ರಿಂದ ಇಲ್ಲಿಯವರೆಗೆ |
| ಪೂರ್ಣ ಹೆಸರು: | ಡಾ. ಶಿವಲಿಂಗಯ್ಯ ಗೋಠೆ |
|---|---|
| ಹುದ್ದೆ: | ಸಂಶೋಧನಾ ಅಧಿಕಾರಿಗಳು, ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ |
| ಅರ್ಹತೆ: | ಎಮ್. ಎ ಪಿಎಚ್.ಡಿ |
| ಇಮೇಲ್-ಐಡಿ: | shivugote@gmail.com |
| ರೆಸ್ಯೂಮ್: | Enclosed |
| ಪೂರ್ಣ ಹೆಸರು: | ಯಲ್ಲಪ್ಪಾ ಮೂಡಲಗಿ |
|---|---|
| ಹುದ್ದೆ: | ಸಹಾಯಕ ಸಂಶೋಧಕರು, ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ |
| ಅರ್ಹತೆ: | ಎಮ್.ಎಸ್.ಡಬ್ಲೂ, , ಕೆ-ಸೆಟ್ |
| ಇಮೇಲ್-ಐಡಿ: | mudalagiyallu@gmail.com |
| ರೆಸ್ಯೂಮ್: | Enclosed |
| ಪೂರ್ಣ ಹೆಸರು: | ರೋಹಿತ ಕಾಂಬಳೆ |
|---|---|
| ಹುದ್ದೆ: | ಸಹಾಯಕ ಬೆರಳಚ್ಚುಗಾರ, ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ |
| ಅರ್ಹತೆ: | ಬಿ. ಎ |
| ಇಮೇಲ್-ಐಡಿ: | rk8295555@gmail.com |
| ಪೂರ್ಣ ಹೆಸರು: | ಅಡಿವೆಪ್ಪಾ ಕರಡಿಪಾಟೀಲ |
|---|---|
| ಹುದ್ದೆ: | ಅಟೆಂಡರ, ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ |
| ಅರ್ಹತೆ: | ಎಸ್. ಎಸ್. ಎಲ್. ಸಿ |
| ಇಮೇಲ್-ಐಡಿ: | adiveppakaradipatil937@gmail.com |
ಚಟುವಟಿಕೆಗಳು:
01. "ಉದ್ಯಮಶೀಲತಾ ಸಾಮರ್ಥ್ಯದ ಅರಿವು ಮೂಡಿಸುವಿಕೆ". ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರವನ್ನು ದಿನಾಂಕ : 22-04-2025 ರಂದು ಬಿ.ವ್ಹಿ.ವ್ಹಿ ಸಂಘದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಬಾಗಲಕೋಟೆಯಲ್ಲಿ ಆಯೋಜಿಸಲಾಗಿತ್ತು. ಲಘು ಉದ್ಯೋಗ ಭಾರತಿ, ಕರ್ನಾಟಕ ರಾಜ್ಯ ಕಾರ್ಯದರ್ಶಿಗಳಾದ ಡಾ. ಪ್ರಿಯಾ ಪುರಾಣಿಕ ಅವರು ಮಾತನಾಡಿದರು. ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
02. "ಭಾರತೀಯ ಪರಂಪರೆಯಲ್ಲಿ ವಿಜ್ಞಾನ". ಎಂಬ ವಿಷಯದ ಮೇಲೆ ಭಾರತೀಯ ಶಿಕ್ಷಣ ಮಂಡಲ ಬೆಳಗಾವಿ ಇವರ ಸಹಯೋಗದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ: 28-04-2025 ರಂದು ರಾ.ಚ.ವಿ ಕುವೆಂಪು ಸಭಾಂಗಣ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ರಾ.ಚ.ವಿ ಯ ಕುಲಪತಿಗಳಾದ ಪ್ರೊ. ಸಿ. ಎಮ್. ತ್ಯಾಗರಾಜ ಅವರು ಮಾತನಾಡಿದರು. ದೆಹಲಿ ಇಗ್ನೋ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಸುಮಿತ್ರಾ ಕುಕ್ರೇತಿ, ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಭಾರತೀಯ ಶಿಕ್ಷಣ ಮಂಡಲ ಬೆಳಗಾವಿ ಜಿಲ್ಲಾಧ್ಯಕ್ಷರಾದ ಪ್ರೊ. ಕೆ. ಆರ್. ಅಳಗವಾಡಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ವಿಶ್ವವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
03. "ಭಾರತೀಯ ಶಿಕ್ಷಣ ವ್ಯವಸ್ಥೆ : ಪ್ರಸ್ತುತತೆ ಮತ್ತು ಸ್ಥಿತಿಗತಿ". ಎಂಬ ವಿಷಯದ ಮೇಲೆ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ನವದೆಹಲಿ ಇವರ ಸಹಯೋಗದಲ್ಲಿ ಸಂವಾದ ಗೋಷ್ಠಿ ಕಾರ್ಯಕ್ರಮವನ್ನು ದಿನಾಂಕ :06-05-2025 ರಂದು ರಾ.ಚ.ವಿ ಸಿಂಡಿಕೇಟ್ ಸಭಾಂಗಣ ಬೆಳಗಾವಿಯಲ್ಲಿ ಮುಂಜಾನೆ 11:00 ಗಂಟೆಗೆ ಆಯೋಜಿಸಲಾಗಿತ್ತು. ರಾ.ಚ.ವಿ ಯ ಕುಲಪತಿಗಳಾದ ಪ್ರೊ. ಸಿ. ಎಮ್. ತ್ಯಾಗರಾಜ ಅವರು ಮಾತನಾಡಿದರು. ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇದರ ಸಹ ಸಂಘಟನಾ ಕಾರ್ಯದರ್ಶಿಯಾದ ಶ್ರೀ. ಗುಂತಾ ಲಕ್ಷ್ಮಣ, ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಡೀನ್ರು, ಮುಖ್ಯಸ್ಥರು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.
04. "ಭಾರತೀಯ ಶಿಕ್ಷಣ ವ್ಯವಸ್ಥೆ : ಪ್ರಸ್ತುತತೆ ಮತ್ತು ಸ್ಥಿತಿಗತಿ". ಎಂಬ ವಿಷಯದ ಮೇಲೆ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ ಇವರ ಸಹಯೋಗದಲ್ಲಿ ಸಂವಾದ ಗೋಷ್ಠಿ ಕಾರ್ಯಕ್ರಮವನ್ನು ದಿನಾಂಕ :06-05-2025 ರಂದು ಗೀತಗಂಗಾ ಸಭಾಂಗಣ ಬೆಳಗಾವಿಯಲ್ಲಿ ಸಾಯಂಕಾಲ 06:00 ಗಂಟೆಗೆ ಆಯೋಜಿಸಲಾಗಿತ್ತು. ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇದರ ಸಹ ಸಂಘಟನಾ ಕಾರ್ಯದರ್ಶಿಯಾದ ಶ್ರೀ. ಗುಂತಾ ಲಕ್ಷ್ಮಣ ಅವರು ಮಾತನಾಡಿದರು., ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ಬೆಳಗಾವಿ ನಗರದ ವಿವಿಧ ವಿಶ್ವವಿದ್ಯಾಲಯಗಳ ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ನಗರದ ಪ್ರಾಧ್ಯಾಪಕರು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಶಿಕ್ಷಣ ತಜ್ಞರು, ವಿವಿಧ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.
05. “ಭಾರತೀಯ ಕೃಷಿ ವ್ಯವಸ್ಥೆಯಲ್ಲಿ ಕಬ್ಬು ಇಳುವರಿ". ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ: 15-05-2025 ರಂದು ದತ್ತು ಗ್ರಾಮ ಕಲಾರಕೊಪ್ಪದಲ್ಲಿ ಆಯೋಜಿಸಲಾಗಿತ್ತು. ಎಸ್. ನಿಜಲಿಂಗಪ್ಪ ಸಕ್ಕರೆ ಸಂಶೋಧನಾ ಕೇಂದ್ರದ ವಿಜ್ಞಾನಿಯಾದ ಶ್ರೀ. ಆರ್. ಬಿ. ಸುತಗುಂಡಿ ಅವರು ಮಾತನಾಡಿದರು. ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ಗ್ರಾಮದ ಎಲ್ಲ ರೈತರು ಉಪಸ್ಥಿತರಿದ್ದರು.
06. “8ನೇ ಸಲಹಾ ಸಮಿತಿ ಸಭೆ"ಯನ್ನು ದಿನಾಂಕ 23-06-2025 ರಂದು ರಾ.ಚ.ವಿ ಸಿಂಡಿಕೇಟ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ರಾ.ಚ.ವಿ ಕುಲಪತಿಗಳಾದ ಪ್ರೊ. ಸಿ. ಎಮ್. ತ್ಯಾಗರಾಜ, ದೀನದಯಾಳ ಸಂಶೋಧನಾ ಕೇಂದ್ರ ನವದೆಹಲಿ ನಿರ್ದೇಶಕರಾದ ಶ್ರೀ. ಅತುಲ್ ಜೈನ್, ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ಸಲಹಾ ಸಮಿತಿ ಸಭೆಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.
07. "ಮೆಂಟರ್ಸ್ ಫಾರ್ ಕಿಡ್ಸ್, ಬೆಂಗಳೂರು". ಇವರ ಜೊತೆಗೆ ರಾ.ಚ.ವಿ ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠವು ದಿನಾಂಕ: 10-07-2025 ರಂದು ಸಂಗೋಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯಲ್ಲಿ ಒಡಂಬಡಿಕೆಯನ್ನು ಮಾಡಿಕೊಳ್ಳಲಾಯಿತು. ರಾ.ಚ.ವಿ ಕುಲಪತಿಗಳಾದ ಪ್ರೊ. ಸಿ. ಎಮ್. ತ್ಯಾಗರಾಜ, ಕುಲಸಚಿವರಾದ ಸಂತೋಷ ಕಾಮಗೌಡ, ಮೆಂಟರ್ಸ್ ಫಾರ್ ಕಿಡ್ಸ್, ಬೆಂಗಳೂರು ನಿರ್ದೇಶಕರಾದ ಶ್ರೀ. ಪವನ ಶರ್ಮಾ, ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಸಂಗೋಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಎಂ. ಜಿ. ಹೆಗಡೆ, ಪ್ರೊ. ಮುಕುಂದ ಮುಂಡರಗಿ, ಅರ್ಜುನ ಜಂಬಗಿ, ಡಾ. ಶಿವಲಿಂಗಯ್ಯ ಗೋಠೆ ಮತ್ತು ಕು. ಯಲ್ಲಪ್ಪ ಮೂಡಲಗಿ ಉಪಸ್ಥಿತರಿದ್ದರು.
08. "ಪಂ. ದೀನದಯಾಳ ಉಪಾಧ್ಯಾಯರವರ ಏಕಾತ್ಮ ಮಾನವ ದರ್ಶನ". ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ: 14-07-2025 ರಂದು ಬಿ. ಡಿ. ಈ ಸಂಸ್ಥೆಯ ಬಾಲಕಿಯರ ಪದವಿ ಪೂರ್ವವಿದ್ಯಾಲಯ, ವಿಜಯಪುರದಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ ಯವರು ಮಾತನಾಡಿದರು. ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ, ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
09. "ಪಂ. ದೀನದಯಾಳ ಉಪಾಧ್ಯಾಯರವರ ವಿಚಾರಗಳು". ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ: 14-07-2025 ರಂದು ಶ್ರೀ. ಬಿ. ವ್ಹಿ. ವ್ಹಿ. ಎಸ್. ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯ, ವಿಜಯಪುರದಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ ಯವರು ಮಾತನಾಡಿದರು. ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
10. "ಹಣಕಾಸಿನ ಅರಿವು-ವಾಣಿಜ್ಯ ವಿದ್ಯಾರ್ಥಿಗಳ ಭವಿಷ್ಯದ ಸಂಪತ್ತು". ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 01-08-2025 ರಂದು ಬೆಳಗ್ಗೆ 9:30 ಗಂಟೆಗೆ ಎಸ್. ಎಸ್. ಎಸ್. ಸಮಿತಿಯ ಮಹಾವೀರ ಪಿ. ಮಿರ್ಜಿ ವಾಣಿಜ್ಯ ಮಹಾವಿದ್ಯಾಲಯ, ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಮೆಂಟರ್ಸ್ ಪಾರ್ ಕಿಡ್ಸ್, ಬೆಂಗಳೂರು ಸಂಯೋಜಕರಾದ ಡಾ. ಪೂರ್ಣಿಮಾ ಜೋಗಿ ಮತ್ತು ಲೀಡ್ ಇನ್ಸ್ಟಿಟ್ಯೂಟ್ ಪಾರ್ಟನರ್ಶಿಫ್ ಡಾ. ಅರ್ಪಣಾ ಭಟ್ ಅವರು ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದರು. ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಮಹಾವಿದ್ಯಾಲಯದ ಪ್ರಾರ್ಚಾರ್ಯರಾದ ಡಾ. ರವಿ ದಂಡಗಿ, ಉಪ ಪ್ರಾಂಶುಪಾಲರಾದ ಶ್ರೀ. ಭರತ ಅಲಸಂದಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ನಿರ್ಮಲಾ ಗಡಾದ, ಬಿಬಿಎ ಕಾಲೇಜಿನ ಪ್ರಾಚಾರ್ಯ ಶ್ವೇತಾ ಪೆಟ್ರೋಟಿ, ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ, ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
11. "ಹಣಕಾಸಿನ ಅರಿವು-ವಾಣಿಜ್ಯ ವಿದ್ಯಾರ್ಥಿಗಳ ಭವಿಷ್ಯದ ಸಂಪತ್ತು". ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ: 01-08-2025 ರಂದು ಬೆಳಗ್ಗೆ 11:30 ಗಂಟೆಗೆ ಮರಾಠಾ ಮಂಡಳ ವಾಣಿಜ್ಯ ಮಹಾವಿದ್ಯಾಲಯ, ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಮೆಂಟರ್ಸ್ ಪಾರ್ ಕಿಡ್ಸ್, ಬೆಂಗಳೂರು ಸಂಯೋಜಕರಾದ ಡಾ. ಪೂರ್ಣಿಮಾ ಜೋಗಿ ಮತ್ತು ಲೀಡ್ ಇನ್ಸ್ಟಿಟ್ಯೂಟ್ ಪಾರ್ಟನರ್ಶಿಪ್ ಡಾ. ಅರ್ಪಣಾ ಭಟ್ ಅವರು ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದರು. ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಮಹಾವಿದ್ಯಾಲಯದ ಪ್ರಾರ್ಚಾರ್ಯರಾದ ಡಾ. ಹಿರಾಮಣಿ ಮೊಳೆರಖಿ, ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ, ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
12. "ಹಣಕಾಸಿನ ಅರಿವು-ವಾಣಿಜ್ಯ ವಿದ್ಯಾರ್ಥಿಗಳ ಭವಿಷ್ಯದ ಸಂಪತ್ತು". ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ: 02-08-2025 ರಂದು ಬೆಳಗ್ಗೆ 8:30 ಗಂಟೆಗೆ ಭಾವೂರಾವ ಕಾಕತ್ಕರ್ ಪದವಿ ಮಹಾವಿದ್ಯಾಲಯ, ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಲೀಡ್ ಇನ್ಸ್ಟಿಟ್ಯೂಟ್ ಪಾರ್ಟನರ್ಶಿಪ್ ಡಾ. ಅರ್ಪಣಾ ಭಟ್ ಅವರು ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದರು. ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಮ್. ವಿ. ಶಿಂಧೆ, ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
13. "ಹಣಕಾಸಿನ ಅರಿವು-ವಾಣಿಜ್ಯ ವಿದ್ಯಾರ್ಥಿಗಳ ಭವಿಷ್ಯದ ಸಂಪತ್ತು". ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ: 02-08-2025 ರಂದು ಬೆಳಗ್ಗೆ 10:00 ಗಂಟೆಗೆ ರಾಣಿ ಪಾರ್ವತಿ ದೇವಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಲೀಡ್ ಇನ್ಸ್ಟಿಟ್ಯೂಟ್ ಪಾರ್ಟನರ್ಶಿಪ್ ಡಾ. ಅರ್ಪಣಾ ಭಟ್ ಅವರು ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದರು. ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಅಭಯ ಪಾಟೀಲ, ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
14. "ಹಣಕಾಸಿನ ಅರಿವು-ವಾಣಿಜ್ಯ ವಿದ್ಯಾರ್ಥಿಗಳ ಭವಿಷ್ಯದ ಸಂಪತ್ತು". ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ: 02-08-2025 ರಂದು ಬೆಳಗ್ಗೆ 11:30 ಗಂಟೆಗೆ ಶ್ರೀ. ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆ, ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮಹಾವಿದ್ಯಾಲಯ ಶಿವಬಸವನಗರ, ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಲೀಡ್ ಇನ್ಸ್ಟಿಟ್ಯೂಟ್ ಪಾರ್ಟನರ್ಶಿಪ್ ಡಾ. ಅರ್ಪಣಾ ಭಟ್ ಅವರು ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದರು. ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಸಿದ್ಧರಾಮ ರೆಡ್ಡಿ, ಉಪಪ್ರಾಚಾರ್ಯರಾದ ಪ್ರೊ. ರವಿರಾಜ ಬ. ಖೋತ, ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
15. "ಪಂ. ದೀನದಯಾಳ ಉಪಾಧ್ಯಾಯರವರ ವಿಚಾರಗಳು". ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ: 09-08-2025 ರಂದು ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ, ನೇಸರಗಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ ಯವರು ಮಾತನಾಡಿದರು. ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
16. “ಸಾವಯವ ಕೃಷಿಯ ಪ್ರಶಿಕ್ಷಣ”. ಎಂಬ ಸಾವಯವ ಕೃಷಿ ತರಬೇತಿ ಕಾರ್ಯಕ್ರಮವನ್ನು ದಿನಾಂಕ : 25-08-2025 ರಂದು ಶ್ರೀ ಬನಶಂಕರಿ ಗೋ-ಸಂವರ್ಧನೆ ಸಾವಯವ ಕೃಷಿ ಸಂಶೋಧನೆ ಮತ್ತು ತರಬೇತಿ ಕೇಂದ್ರ, ಕೌಜಲಗಿಯಲ್ಲಿ ಆಯೋಜಿಸಲಾಗಿತ್ತು. ಈ ತರಬೇತಿ ಕಾರ್ಯಕ್ರಮಕ್ಕೆ ದತ್ತು ಗ್ರಾಮ ಕಲಾರಕೊಪ್ಪದ 18 ರೈತರನ್ನು ಕರೆದುಕೊಂಡು ಹೋಗಿ ಬರಲಾಯಿತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ದತ್ತು ಗ್ರಾಮ ಕಲಾರಕೊಪ್ಪದ ರೈತರು ಭಾಗವಹಿಸಿದ್ದರು.
17. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ, ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ರಾಣಿ ಚನ್ನಮ್ಮನವರ ಸ್ವಾತಂತ್ರ್ಯದ ಕಲ್ಪನೆ: ಸಮಾಜೋ ಆರ್ಥಿಕ ದೃಷ್ಠಿ" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ: 10-09-2025 ಬೆಳಗ್ಗೆ 9.30 ಗಂಟೆಗೆ ಜೆ. ಇ. ಸೊಸೈಟಿಯ ಶ್ರೀ. ಕೆ. ಎ. ಲೋಕಾಪುರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಅಥಣಿಯಲ್ಲಿ ಆಯೋಜಿಸಲಾಗಿತ್ತು. ಡಾ. ಚಿದಾನಂದ ಢವಳೇಶ್ವರ ಡೀನರು, ಕಲಾ ನಿಕಾಯ, ಬಾಗಲಕೋಟೆ ವಿಶ್ವವಿದ್ಯಾಲಯ, ಜಮಖಂಡಿ ಅವರು ಮಾತನಾಡಿದರು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯ್ಯ ಗೋಠೆ, ರಾಣಿ ಚನ್ನಮ್ಮ ಅಧ್ಯಯನ ಪೀಠದ ಸಂಯೋಜಕರಾದ ಡಾ. ಹನುಮಂತಪ್ಪ ಡಿ. ಜಿ, ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
18. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ, ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ: 10-09-2025 ಬೆಳಗ್ಗೆ 11.30 ಗಂಟೆಗೆ ಪಿ. ಜಿ. ಹಳಕಟ್ಟಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಲಾಗಿತ್ತು. ಶ್ರೀ. ಶಂಕರ ಬೈಚಬಾಳ, ವೈದ್ಯಾಧಿಕಾರಿ ಹಾಗೂ ಲೇಖಕರು, ವಿಜಯಪುರ ಅವರು ಮಾತನಾಡಿದರು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯ್ಯ ಗೋಠೆ, ರಾಣಿ ಚನ್ನಮ್ಮ ಅಧ್ಯಯನ ಪೀಠದ ಸಂಯೋಜಕರಾದ ಡಾ. ಹನುಮಂತಪ್ಪ ಡಿ. ಜಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
19. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ: 12-09-2025 ಬೆಳಗ್ಗೆ 10.00 ಗಂಟೆಗೆ ಎಸ್. ಬಿ. ಸಾಣಿಕೊಪ್ಪ ಕಲಾ ಮಹಾವಿದ್ಯಾಲಯ ಇಟಗಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯ್ಯ ಗೋಠೆ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಶ್ರೀ. ಬಿ. ಎಸ್. ಸವದಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
20. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 12-09-2025 ಮದ್ಯಾಹ್ನ 12.00 ಗಂಟೆಗೆ ರಾಣಿ ಚನ್ನಮ್ಮ ಸ್ಮಾರಕ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಇಟಗಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯ್ಯ ಗೋಠೆ ಅವರು ಮಾತನಾಡಿದರು, ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
21. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 13-09-2025 ಬೆಳಗ್ಗೆ 10.00 ಗಂಟೆಗೆ ಶ್ರೀ. ಬಸವೇಶ್ವರ ಪ್ರಥಮ ದರ್ಜೆ ಕಲಾ ಮಹಾವಿದ್ಯಾಲಯ ಕಲ್ಲೋಳಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಸಂಗಮೇಶ ಎಸ್. ಹುಗಾರ ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
22. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 13-09-2025 ಮದ್ಯಾಹ್ನ 12.00 ಗಂಟೆಗೆ ಶ್ರೀ. ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಮಹಾವಿದ್ಯಾಲಯ ಕಲ್ಲೋಳಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಸುರೇಶ ಹನಗಂಡಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
23. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 15-09-2025 ಬೆಳಗ್ಗೆ 9.30 ಗಂಟೆಗೆ ಶ್ರೀ. ಮಹಾಂತ ಶಿವಯೋಗಿ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ ಅರಭಾವಿಮಠದಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ. ಎಸ್. ಡಿ. ವಾಲಿಕಾರ್ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
24. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 15-09-2025 ಬೆಳಗ್ಗೆ 11.30 ಗಂಟೆಗೆ ಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ವಿದ್ಯಾಗಿರಿ ಬಾಗಲಕೋಟೆಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯಯ್ಯ ಗೋಠೆ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಬಿ. ಆರ್. ಪಾಟೀಲ, ಆಯ್,ಕ್ಯೂ.ಎ,ಸಿ ಸಂಯೋಜಕರಾದ ಶ್ರೀ. ಸಿ. ಆರ್. ಚೌಕಿಮಠ, ರಾಜ್ಯಶಾಸ್ತ್ರ ವಿಭಾಗ ಹಾಗೂ ಮಾನವ ಹಕ್ಕುಗಖ ಸಮಿತಿ ಸಂಯೋಜಕರಾದ ಶ್ರೀ. ಎಮ್. ಸಿ. ಹಳ್ಳೂರ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
25. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 15-09-2025 ಮಧ್ಯಾಹ್ನ 12.00 ಗಂಟೆಗೆ ವಿಶ್ವನಾಥ ಎಮ್. ಕತ್ತಿ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ ಬೆಲ್ಲದ ಬಾಗೇವಾಡಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ವ್ಹಿ. ಎಸ್. ಹೂಗಾರ್ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
26. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 15-09-2025 ಮಧ್ಯಾಹ್ನ 2:30 ಗಂಟೆಗೆ ಎಸ್. ಎಸ್. ವ್ಹಿ. ವ್ಹಿ ಸಂಘದ ಶ್ರೀ. ಮಳಿಯಪ್ಪಯ್ಯಸ್ವಾಮಿ ಶಿಕ್ಷಣ ಮಹಾವಿದ್ಯಾಲಯ ಗದ್ದನಕೇರಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯಯ್ಯ ಗೋಠೆ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್. ಎಂ. ಗೊಂದಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
27. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 16-09-2025 ಬೆಳಗ್ಗೆ 9.00 ಗಂಟೆಗೆ ಎಸ್. ಪಿ ಮಂಡಲ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ರಾಯಬಾಗದಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಆಯ್. ಎಸ್. ಗೋಕಾಕ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
28. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 16-09-2025 ಬೆಳಗ್ಗೆ 9:30 ಗಂಟೆಗೆ ಶ್ರೀ. ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ, ಗ್ರಾಮೀಣ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಕಮತಗಿಯಲ್ಲಿ ಆಯೋಜಿಸಲಾಗಿತ್ತು. ಪ್ರೊ. ಡಿ. ಆರ್ ಕುಬಸದ್ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಪಿ. ಎಂ. ಗುರುವಿನಮಠ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
29. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ, ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 16-09-2025 ಬೆಳಗ್ಗೆ 10:30 ಗಂಟೆಗೆ ಕುವೆಂಪು ಸಭಾಂಗಣ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಿ. ಎಂ. ತ್ಯಾಗರಾಜ ಅವರು ಮಾತನಾಡಿದರು, ವಿಶೇಷ ಉಪನ್ಯಾಸಕರಾಗಿ ರಾಣಿ ಚನ್ನಮ್ಮ ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ನಾಗರತ್ನಾ ಪರಾಂಡೆ ಅವರು ವೀರನಾರಿಯರ ಕುರಿತು ಮಾತನಾಡಿದರು. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ ಅವರು ಸ್ವಾಗತಿಸಿದರು ಆಯ್., ಕ್ಯೂ, ಎ, ಸಿ ನಿರ್ದೇಶಕರಾದ ಪ್ರೊ. ಮಂಜಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದು. ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರಾದ ಬಸವರಾಜ ಪದ್ಮಶಾಲಿ. ಭೌತಶಾಸ್ತ್ರ ವಿಭಾಗದ ಪ್ರೊ. ಬಾಲಚಂದ್ರ ಹೆಗಡೆ ಹಾಗೂ ವಿವಿಧ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
30. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 16-09-2025 ಬೆಳಗ್ಗೆ 11.00 ಗಂಟೆಗೆ ಶ್ರೀ. ಭರಮಾ ಅಣ್ಣಪ್ಪಾ ಚೌಗುಲೆ ಶಿಕ್ಷಣ ಸಂಸ್ಥೆಯ, ಶೀಮತಿ ಹೀರಾಬಾಯಿ ಭರಮಾ ಚೌಗುಲೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ರಾಯಬಾಗದಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ. ಎಸ್. ಎಸ್. ದಿಗ್ಗೇವಾಡಿ, ರೆಡಕ್ರಾಸ್ ಸಂಯೋಜಕರಾದ ಶ್ರೀ. ವಿನಯ ಎಲ್. ಚೌಗುಲೆ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
31. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 16-09-2025 ಮಧ್ಯಾಹ್ನ 12:30 ಗಂಟೆಗೆ ಶ್ರೀ. ಕಾಳಿದಾಸ ಶಿಕ್ಷಣ ಸಂಸ್ಥೆಯ, ಶ್ರೀ. ಎಂ. ಎಚ್. ಯಮನಾಳ ಕಲಾ ಹಾಗೂ ಶ್ರೀ. ಜಿ. ಶಂಕರಗೌಡ ಮತ್ತು ಜಿ. ಸರೋಜಮ್ಮ ವಾಣಿಜ್ಯ ಮಹಾವಿದ್ಯಾಲಯ ನವನಗರ ಬಾಗಲಕೋಟೆಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯಯ್ಯ ಗೋಠೆ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್. ಎನ್. ಪಟ್ಟಣಶೆಟ್ಟಿ, ರೆಡಕ್ರಾಸ ಸಂಯೋಜಕರಾದ ಡಾ. ಗಿರೀಶ ದೊರೆಗೊಳ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
32. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 16-09-2025 ಸಾಯಂಕಾಲ 4:00 ಗಂಟೆಗೆ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ಮಹಾವಿದ್ಯಾಲಯ ನವನಗರ, ಬಾಗಲಕೋಟೆಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯಯ್ಯ ಗೋಠೆ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ. ಎಮ್. ಎನ್. ಗರಗ, ಇತಿಹಾಸ ಪ್ರಾಧ್ಯಾಪಕರಾದ ಪ್ರೊ. ಕೇಶವ ಸಾಲಮಂಟಪಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
33. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 17-09-2025 ಬೆಳಗ್ಗೆ 9.00 ಗಂಟೆಗೆ ಜೊಲ್ಲೆ ಶಿಕ್ಷಣ ಸಂಸ್ಥೆಯ ಡಿಗ್ರಿ ಮಹಾವಿದ್ಯಾಲಯ ನನದಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀಮತಿ. ಎಸ್. ಬಿ. ದಾಂಗ್ ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
34. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 17-09-2025 ಬೆಳಗ್ಗೆ 10:00 ಗಂಟೆಗೆ ಸಿ. ಎಲ್. ಇ ಡಿಗ್ರಿ ಮಹಾವಿದ್ಯಾಲಯ, ಚಿಕ್ಕೊಡಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯಯ್ಯ ಗೋಠೆ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಮೆಟಗುಡ್ಡ ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
35. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 17-09-2025 ಮಧ್ಯಾಹ್ನ 12.00 ಗಂಟೆಗೆ ಜೊಲ್ಲೆ ಶಿಕ್ಷಣ ಸಂಸ್ಥೆಯ ಡಾ. ಬಿ. ಆರ್. ಅಂಬೇಡ್ಕರ್ ಬಿ. ಎಡ್. ಮಹಾವಿದ್ಯಾಲಯ ನನದಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರವಿ ಕುರಬೇಟ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
36. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 17-09-2025 ಮಧ್ಯಾಹ್ನ 12.00 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ, ಚಿಕ್ಕೊಡಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯಯ್ಯ ಗೋಠೆ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ. ಎಮ್. ಎಸ್. ಮಾಳಗಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
37. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 17-09-2025 ಮಧ್ಯಾಹ್ನ 2.00 ಗಂಟೆಗೆ ಸಿ. ಎಲ್. ಇ ಸಂಸ್ಥೆಯ ಐ. ಸಿ. ಶ್ರೀ. ಗಂಗಾಲ ಶಿಕ್ಷಣ ಮಹಾವಿದ್ಯಾಲಯ ಚಿಕ್ಕೊಡಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್. ಬಿ. ಉಕ್ಕಲಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
38. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 18-09-2025 ಬೆಳಗ್ಗೆ 10.00 ಗಂಟೆಗೆ ಕಲ್ಪವೃಕ್ಷ ಪದವಿ ಪೂರ್ವ ಮಹಾವಿದ್ಯಾಲಯ ಕಾಕತಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಎಸ್. ಎಮ್. ಎಸ್. ಎ ಸಂಸ್ಥೆಯ ಶ್ರೀ. ಎನ್. ಎ. ಜಾದವ ಅವರು ಮಾತನಾಡಿದರು ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ. ನಾಗರಾಜ ಕುಕಡೊಳ್ಳಿ, ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
39. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 18-09-2025 ಬೆಳಗ್ಗೆ 10.00 ಗಂಟೆಗೆ ಎಸ್. ಎಸ್. ಎಸ್. ಸಮಿತಿಯ ಮಹಾವೀರ ಪಿ. ಮಿರ್ಜಿ ವಾಣಿಜ್ಯ ಮಹಾವಿದ್ಯಾಲಯ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ. ರವಿ ದಂಡಗಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
40. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 18-09-2025 ಮಧ್ಯಾಹ್ನ 1:00 ಗಂಟೆಗೆ ಶ್ರೀ. ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮಹಾವಿದ್ಯಾಲಯ ಶಿವಬಸವನಗರ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯಯ್ಯ ಗೋಠೆ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಸಿದ್ಧರಾಮ ರೆಡ್ಡಿ, ಉಪಪ್ರಾಚಾರ್ಯರಾದ ಪ್ರೊ. ರವಿರಾಜ ಖೋತ, ಸಂಯೋಜಕರಾದ ಪ್ರೊ. ಮಂಜು ಪೂಜಾರಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
41. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 18-09-2025 ಮಧ್ಯಾಹ್ನ 2.30 ಗಂಟೆಗೆ ಚಂದ್ರಗಿರಿ ಮಹಿಳಾ ಶಿಕ್ಷಣ (ಬಿ. ಇಡಿ.) ಮಹಾವಿದ್ಯಾಲಯ ಶಿವಬಸವನಗರ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ. ಎ. ಎಲ್. ಪಾಟೀಲ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
42. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ, ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 18-09-2025 ಮಧ್ಯಾಹ್ನ 2:30 ಗಂಟೆಗೆ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಎಸ್. ಸಿ. ಪಾಟೀಲ ಅವರು ಮಾತನಾಡಿದರು, ವಿಶೇಷ ಉಪನ್ಯಾಸಕರಾಗಿ ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ ಅವರು ರಾಣಿ ಅಬ್ಬಕ್ಕ ಅವರ ಕುರಿತು ಮಾತನಾಡಿದರು. ಆಯ್. ಕ್ಯೂ. ಎ. ಸಿ ನಿರ್ದೇಶಕರಾದ ಪ್ರೊ. ಮಂಜಣ್ಣ ಅವರು ರಾಣಿ ಚನ್ನಮ್ಮ ಅವರ ಕುರಿತು ಮಾತನಾಡಿದರು. ರಾಣಿ ಚನ್ನಮ್ಮ ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ನಾಗರತ್ನಾ ಪರಾಂಡೆ ಅವರು ಅಹಲ್ಯಾಬಾಯಿ ಹೋಳ್ಕರ ಅವರ ಕುರಿತು ಮಾತನಾಡಿದರು. ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರಾದ ಬಸವರಾಜ ಪದ್ಮಶಾಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಸದಾಶಿವ ಮುಗಳಿ ಅವರು ನಿರೂಪಿಸಿ ಸ್ವಾಗತಿಸಿದರು. ಡಾ. ಮಲ್ಲೇಶ ದೊಡ್ಡಲಕ್ಕನ್ನವರ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
43. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 19-09-2025 ಬೆಳಗ್ಗೆ 10:00 ಗಂಟೆಗೆ ಬೆನನ್ ಸ್ಮಿತ್ ಮೆಥೊಡಿಸ್ಟ್ ಪದವಿ ಮಹಾವಿದ್ಯಾಲಯ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯಯ್ಯ ಗೋಠೆ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ. ಸ್ಯಾಮುಯೇಲ್ ಡ್ಯಾನಿಯೆಲ್ ಎನ್. ಎಸ್. ಎಸ್. ಘಟಕದ ಸಂಯೋಜಕರಾದ ಡಾ. ಮನೋಹರ ತಳ್ಳಿಮನಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
44. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 19-09-2025 ಬೆಳಗ್ಗೆ 10:00 ಗಂಟೆಗೆ ಎಸ್. ಜಿ. ವ್ಹಿ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಬೈಲಹೊಂಗಲನಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಶಿವಕುಮಾರ ವ್ಹಿ. ಪರಾಂಡೆ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
45. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 19-09-2025 ಬೆಳಗ್ಗೆ 11:30 ಗಂಟೆಗೆ ಪೀಪಲ್ ಟ್ರೀ ಸಂಸ್ಥೆಯ ಬಿ.ಬಿ.ಎ, ಬಿ.ಸಿ.ಎ, ಬಿ.ಕಾಂ ಮಹಾವಿದ್ಯಾಲಯ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯಯ್ಯ ಗೋಠೆ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ. ಅವಿನಾಶ ಅಕ್ಕಿ, ಮಹಿಳಾ ಅಬಲೀಕರಣ ಕೋಶದ ಸಂಯೋಜಕರಾದ ಶ್ರೀಮತಿ ಶುಭಾ ಪಾಟೀಲ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
46. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 19-09-2025 ಬೆಳಗ್ಗೆ 10.00 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಬೈಲಹೊಂಗಲನಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಘವೇಂದ್ರ ಎಸ್. ಹುಲಕುಂದ ಆಯ್., ಕ್ಯೂ, ಎ, ಸಿ ಸಂಯೋಜಕರಾದ ಡಾ. ಅವಿನಾಶ ಎಮ್. ಮಹಿಳಾಕೋಶದ ಸಂಯೋಜಕರಾದ ಡಾ. ಇಂದುಮತಿ ವ್ಹಿ. ಆರ್ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
47. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 20-09-2025 ಬೆಳಗ್ಗೆ 9:30 ಗಂಟೆಗೆ ಸಿ. ಎಮ್ ಮೇತ್ರಿ ವಾಣಿಜ್ಯ ಪದವಿ ಹಾಗೂ ಸ್ಯಾಮುವೆಲ್ ಮೆಮೊರಿಯಲ್ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯ, ಮುಧೋಳನಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯಯ್ಯ ಗೋಠೆ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ. ಸಿ. ಎಮ್ ಮೇತ್ರಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
48. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 20-09-2025 ಬೆಳಗ್ಗೆ 11:30 ಗಂಟೆಗೆ ಬಿ. ವ್ಹಿ. ವ್ಹಿ ಸಂಘದ ದಾನಮ್ಮದೇವಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಮುಧೋಳನಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯಯ್ಯ ಗೋಠೆ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಎಮ್. ಎಮ್. ಹಿರೇಮಠ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪಿ. ವಿ. ಮನಗೂಳಿ, ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ಪ್ರೊ. ಎಸ್. ಡಿ. ಅಂಬಿಗೇರ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
49. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ಕರ್ನಾಟಕ ಇವರ ಸಹಯೋಗದಲ್ಲಿ "ಭರತ ವರ್ಷದ ಮೂವರು ವೀರನಾರಿಯರು" ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ : 20-09-2025 ಬೆಳಗ್ಗೆ 11.30 ಗಂಟೆಗೆ ಶ್ರೀ. ಎಲ್. ಕೆ ಖೋತ ಕಲಾ ಮಹಾವಿದ್ಯಾಲಯ, ಹೆಬ್ಬಾಳನಲ್ಲಿ ಆಯೋಜಿಸಲಾಗಿತ್ತು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಅವರು ಮಾತನಾಡಿದರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀಮತಿ. ಎಸ್. ಬಿ. ಧಾಂಗ್ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
50. ಪಂ. ದೀನದಯಾಳ ಉಪಾಧ್ಯಾಯ ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿವೇಕಾನಂದ ಪುತ್ಥಳಿಯ ಮುಂಭಾಗದಲ್ಲಿ ದಿನಾಂಕ : 25-09-2025 ರಂದು ಆಯೋಜಿಸಲಾಗಿತ್ತು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಾದ ಸಂತೋಷ ಕಾಮಗೌಡ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡಿದರು. ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ ಅವರು ಎಲ್ಲ ಅತಿಥಿ ಮಹೋದಯರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಯಲಯದ ಎಲ್ಲ ನಿಖಾಯಗಳ ಡೀನರು, ಎಲ್ಲ ವಿಭಾಗಗಳ ಮುಖ್ಯಸ್ಥರು, ಬೋಧಕ ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮತ್ತು ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಿಬ್ಬಂದಿಗಳು ಉಪಸ್ಥಿತರಿದ್ದರು
51. “ಭಾರತೀಯ ಕೃಷಿ ವ್ಯವಸ್ಥೆಯಲ್ಲಿ ಕಬ್ಬು ಇಳುವರಿ". ಎಂಬ ವಿಷಯದ ಕುರಿತು ತರಬೇತಿ ಕಾರ್ಯಕ್ರಮವನ್ನು ದಿನಾಂಕ: 08-10-2025 ರಂದು ಹುಕ್ಕೇರಿ ತಾಲ್ಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಎಸ್. ನಿಜಲಿಂಗಪ್ಪ ಸಕ್ಕರೆ ಸಂಶೋಧನಾ ಕೇಂದ್ರದ ವಿಜ್ಞಾನಿಯಾದ ಶ್ರೀ. ಆರ್. ಬಿ. ಸುತಗುಂಡಿ ಅವರು ಮಾತನಾಡಿದರು. ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ಗ್ರಾಮದ ಎಲ್ಲ ರೈತರು ಉಪಸ್ಥಿತರಿದ್ದರು.
52. ದಿನಾಂಕ: 08-10-2025 ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಚಿತ್ರಕಲೆ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಹಾಗೂ ಜಾನಪದ ಗೀತೆಗಳ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಒಟ್ಟು 41 ವಿದ್ಯಾರ್ಥಿಗಳು ಉತ್ಸಾಹಭರಿತವಾಗಿ ಭಾಗವಹಿಸಿದರು. ನಿರ್ಣಾಯಕರಾಗಿ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಗಜಾನನ ನಾಯ್ಕ, ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ರಮೇಶ ಕಾಂಬಳೆ ಹಾಗೂ ಭೂಗೋಳಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಎನ್. ಕೆ. ಮಂಜುನಾಥ ಆಗಮಿಸಿದ್ದರು. ಹಾಗೂ ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯ್ಯ ಗೋಠೆ ಹಾಗೂ ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ ಉಪಸ್ಥಿತರಿದ್ದರು.
53. "ಅಂತರ್ನಿಹಿತ ಉದ್ಯಮಶೀಲ ಕೌಶಲ್ಯಗಳ ಪೋಷಣೆ". ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರವನ್ನು ದಿನಾಂಕ: 18-11-2025 ರಂದು ಭರತೇಶ ವಾಣಿಜ್ಯ ಮಹಾವಿದ್ಯಾಲಯ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. MSME ಜಂಟಿ ನಿರ್ದೇಶಕರಾದ ಶ್ರೀ. ಸತ್ಯನಾರಾಯಣ ಭಟ್ ಅವರು ಮಾತನಾಡಿದರು. ಲಘು ಉದ್ಯೋಗ ಭಾರತಿ, ಕರ್ನಾಟಕ ರಾಜ್ಯ ಕಾರ್ಯದರ್ಶಿಗಳಾದ ಡಾ. ಪ್ರಿಯಾ ಪುರಾಣಿಕ ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಶ್ರೀ. ವಿನೋದ ದೊಡ್ಡಣ್ಣವರ, ಭರತೇಶ ವಾಣಿಜ್ಯ ಮಹಾವಿದ್ಯಾಲಯದ ಅಧ್ಯಕ್ಷರಾದ ಶ್ರೀ. ಹೀರಾಚಂದ ಕಲ್ಮಣಿ, ಪ್ರಾಚಾರ್ಯರಾದ ಶ್ರೀಮತಿ. ನೀತಾ ಗಂಗರೆಡ್ಡಿ, ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ, ಹಾಗೂ ಮಹಾವಿದ್ಯಾಲಯದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
54. "ಪಂ. ದೀನದಯಾಳರವರ ಚಿಂತನೆಗಳು.” ಎಂಬ ವಿಷಯದ ಮೇಲೆ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ದಿನಾಂಕ: 20-11-2025 ರಂದು ಲಿಂಗರಾಜ ಮಹಾವಿದ್ಯಾಲಯ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಅವಧಿ 01 ರಲ್ಲಿ ಸಹಾಯಕ ಪ್ರಾಧ್ಯಾಪಕರು, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯ ಕಲಬುರಗಿ ಡಾ. ರೋಹಿಣಾಕ್ಷ ಶಿರ್ಲಾಲು ಅವರು “ದೀನದಯಾಳ ಉಪಾಧ್ಯಾಯರವರ ಏಕಾತ್ಮ ಮಾನವತಾವಾದ” ಎಂಬ ವಿಷಯದ ಕುರಿತು ಮಾತನಾಡಿದರು. ಅವಧಿ 02 ರಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯವಾದಿಗಳು, ಧಾರವಾಡ ಶ್ರೀ. ಅನೂಪ ದೇಶಪಾಂಡೆ ಅವರು “ಪಂ. ದೀನದಯಾಳ ಉಪಾಧ್ಯಾಯರವರ ಅಂತ್ಯೋದಯ ಕಲ್ಪನೆ” ಎಂಬ ವಿಷಯದ ಕುರಿತು ಮಾತನಾಡಿದರು. ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಲಿಂಗರಾಜ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಎಚ್. ಎಸ್. ಮೇಲಿನಮನಿ, ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಹೆಚ್. ಎಮ್. ಚನ್ನಪ್ಪಗೋಳ ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪ ಮೂಡಲಗಿ ಹಾಗೂ ಮಹಾವಿದ್ಯಾಲಯದ ಎಲ್ಲಾ ಭೊಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
55. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಚಿತ್ರಕಲೆ, ಪ್ರಬಂಧ ಹಾಗೂ ಜಾನಪದ ಗೀತೆಗಳ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ದಿನಾಂಕ 17-12-2025 ರಂದು ಪ್ರಶಸ್ತಿ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಗಣಕಯಂತ್ರ ವಿಜ್ಞಾನ ವಿಭಾಗದ ಪ್ರಯೋಗಾಲಯದಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಗಣಕಯಂತ್ರ ವಿಜ್ಞಾನ ವಿಭಾಗದ ಅಧ್ಯಕ್ಷರಾದ ಪ್ರೊ. ಶಿವಾನಂದ ಗೊರನಾಳೆ, ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಸಂಶೋಧನಾ ಅಧಿಕಾರಿಯಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಕು. ಯಲ್ಲಪ್ಪಾ ಮೂಡಲಗಿ, ಗಣಕಯಂತ್ರ ವಿಜ್ಞಾನ ವಿಭಾಗದ ಸಿಬ್ಬಂದಿಗಳು, ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಹಾಗೂ ಗಣಕಯಂತ್ರ ವಿಜ್ಞಾನ ವಿಭಾಗದ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
01. ಪಂಡಿತ ದೀನದಯಾಳ ಉಪಾಧ್ಯಾಯರವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು 25-09-2024 ರಂದು ಕುವೆಂಪು ಸಭಾಂಗಣ, ರಾ.ಚ.ವಿ ಬೆಳಗಾವಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪತ್ರಕರ್ತ ನಿತೀಶ್ ಡಂಬಳ್ ಅವರು ಬರೆದಂತಹ "ಭಾರತವ ಬೆಳಗಿದ ತೇಜಸ್ಸು ಪಂಡಿತ ದೀನದಯಾಳ ಉಪಾಧ್ಯಾಯ" ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟ ಕೆ. ಸುಚೇಂದ್ರ ಪ್ರಸಾದ ಆಗಮಿಸಿದ್ದರು. ಹಾಗೂ ಅಧ್ಯಕ್ಷತೆಯನ್ನು ಮಾನ್ಯ ಗೌರವಾನ್ವಿತ ಕುಲಪತಿಗಳು ಪ್ರೊ. ಸಿ. ಎಮ್. ತ್ಯಾಗರಾಜ ಅವರು ವಹಿಸಿದ್ದರು. ಕುಲಸಚಿವರು ಸಂತೋಷ ಕಾಮಗೌಡ, ಮೌಲ್ಯಮಾಪನ ಕುಲಸಚಿವರು ಪ್ರೊ. ರವೀಂದ್ರನಾಥ ಕದಮ್, ಹಣಕಾಸು ಅಧಿಕಾರಿಗಳಾದ ಎಂ. ಎ. ಸಪ್ನಾ ಹಾಗೂ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
02. "ಪಂ. ದೀನದಯಾಳ ಉಪಾಧ್ಯಾಯ ಏಕಾತ್ಮ ಮಾನವತಾವಾದ". ಎಂಬ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು 30-10-2024 ರಂದು ಆರ್.ಡಿ.ಎಸ್ ಬಿ.ಎಸ್.ಡಬ್ಲ್ಯು ಪದವಿ ಮಹಾವಿದ್ಯಾಲಯ ಮೂಡಲಗಿಯಲ್ಲಿ ಆಯೋಜಿಸಲಾಗಿತ್ತು. ಸಿ. ಎಂ. ಡಿ. ಆರ್. ನ ಸಹಾಯಕ ಪ್ರಾಧ್ಯಾಪಕರಾದ ಡಾ. ದುಂಡಪ್ಪ ಬಡಲಕ್ಕಣ್ಣವರ ಮಾತನಾಡಿದರು. ಯಲ್ಲಪ್ಪ ಮೂಡಲಗಿ, ಸಹಾಯಕ ಸಂಶೋಧಕರು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
03. ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರವನ್ನು 25-11-2024 ರಂದು ಭೂತರಾಮನಹಟ್ಟಿ ಗ್ರಾಮದಲ್ಲಿ ನಡೆಸಲಾಯಿತು. ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದರು. ಅಗತ್ಯವಿರುವ ರೋಗಿಗಳಿಗೆ 24 ಉಚಿತ ಕನ್ನಡಕ ವಿತರಣೆ ಮಾಡಲಾಯಿತು.
04. ಬೆಳಗಾವಿ ತಾಲೂಕು ಗ್ರಾಮ ಪಂಚಾಯತ್ ಸದಸ್ಯರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು 06-12-2024 ರಂದು ಕುವೆಂಪು ಸಭಾಂಗಣ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ. ವಿಠ್ಠಲಗೌಡ ಪಾಟೀಲ್ ಹಾಗೂ ಶ್ರೀ. ಅಚ್ಯುತ ಕುಲಕರ್ಣಿ ಭಾಗವಹಿಸಿದ್ದರು. ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಬೆಳಗಾವಿ ತಾಲೂಕಿನ ಗ್ರಾಮ ಪಂಚಾಯತಿ ಸದಸ್ಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
05. ದಿನಾಂಕ: 24-12-2024 ರಂದು ಕುವೆಂಪು ಸಭಾಂಗಣ, ರಾ.ಚ.ವಿ ಬೆಳಗಾವಿಯಲ್ಲಿ "ಎ ಹೋಲಿಸ್ಟಿಕ ವ್ಹಿಜನ್ ಪಾರ ವಿಕಸಿತ್ ಭಾರತ" ಎಂಬ ವಿಷಯದ ಮೇಲೆ ವಿಚಾರ ಸಂಕಿರಣ ಆಯೋಜಿಸಲಾಯಿತು. ವಿಚಾರ ಸಂಕಿರಣದ ಉದ್ಘಾಟನೆಯನ್ನು ಡಾ. ಸಾಬಣ್ಣ ತಳವಾರ (ವಿಧಾನ ಪರಿಷತ್ ಸದಸ್ಯರು, ಕರ್ನಾಟಕ) ಅವರು ನೆರವೇರಿಸಿದರು. ಮುಖ್ಯ ಅತಿಥಿಯಾಗಿ ನವದೆಹಲಿಯ ಡಿ. ಆರ್. ಐ ನಿರ್ದೇಶಕರಾದ ಡಾ. ಅಥುಲ್ ಜೈನ್ ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಕೃಷಿ ವಿಜ್ಞಾನಿ ಡಾ. ಅಮಿತಕುಮಾರ ಗೋಸ್ವಾಮಿ (ನವದೆಹಲಿ) ಭಾಗವಹಿಸಿದ್ದರು. ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
06. ದಿನಾಂಕ: 03 ಮತ್ತು 04 ಜನವರಿ 2025 ರಂದು ಡಾ. ಎಚ್. ಬಿ. ರಾಜಶೇಖರ ಸಭಾಂಗಣ, ಕೆಎಲ್ಇ ಬೆಳಗಾವಿಯಲ್ಲಿ "ಏಕಾತ್ಮ ಮಾನವ ದರ್ಶನ:ಎ ಹೋಲಿಸ್ಟಿಕ ವ್ಹಿಜನ್ ಪಾರ ವಿಕಸಿತ್ ಭಾರತ" ವಿಷಯದ ಮೇಲೆ ವಿಚಾರ ಸಂಕೀರ್ಣವನ್ನು ಆಯೋಜಿಸಲಾಯಿತು. STEP-2024 ಕಾರ್ಯಕ್ರಮದ ಸಂದರ್ಭದಲ್ಲಿ Power of Knowledge ಎಂಬ ಅಂತರರಾಷ್ಟ್ರೀಯ ಸಂಶೋಧನಾ ಜರ್ನಲ್ ಪ್ರಕಟಿಸಲಾಯಿತು. ಕಾರ್ಯಕ್ರಮ ಉದ್ಘಾಟನೆಯನ್ನು ಇಸ್ರೋ ನಿರ್ದೇಶಕರಾದ ಡಾ. ಎಸ್. ಸೋಮನಾಥ ಅವರು ನೆರವೇರಿಸಿದರು. ದೇಶದಾದ್ಯಂತ 14 ಜನ ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿಶ್ವವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
07. ಪಂ. ದೀನದಯಾಳ ಉಪಾಧ್ಯಾಯರವರ 57ನೇ ಪುಣ್ಯಸ್ಮರಣೆಯನ್ನು ದಿನಾಂಕ: 11-02-2025 ರಂದು ರಾ.ಚ.ವಿ ಬೆಳಗಾವಿಯಲ್ಲಿ ಆಚರಿಸಲಾಯಿತು. ಕುಲಪತಿಗಳಾದ ಪ್ರೊ. ಸಿ. ಎಮ್. ತ್ಯಾಗರಾಜ, ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
08. ಪಂ. ದೀನದಯಾಳ ಉಪಾಧ್ಯಾಯರ 57ನೇ ಪುಣ್ಯಸ್ಮರಣೆ ದಿನಾಚರಣೆಯನ್ನು ದಿನಾಂಕ: 19-02-2025 ರಂದು ಸಾಯಂಕಾಲ 6:00 ಗಂಟೆಗೆ ದತ್ತು ಗ್ರಾಮ ಕಲಾರಕೊಪ್ಪದಲ್ಲಿ ಆಚರಿಸಲಾಯಿತು. ಟ್ಯೂಷನ್ ಕೇಂದ್ರದ ಮಕ್ಕಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಬಿ. ಎಸ್. ನಾವಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಸಹಾಯಕ ಸಂಶೋಧಕರಾದ ಯಲ್ಲಪ್ಪ ಮೂಡಲಗಿ, ಟ್ಯೂಷನ್ ಕೇಂದ್ರದ ಶಿಕ್ಷಕಿ ರೂಪಾ ಪಾರಿಶ್ವಾಡ ಹಾಗೂ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
09. ರಾ.ಚ.ವಿ ಸ್ನಾತಕೊತ್ತರ ವಿದ್ಯಾರ್ಥಿನಿಯರಿಗೆ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮ “ಮಹಿಳಾ ಸಬಲೀಕರಣದ ನೂತನ ದಾರಿ” ಎಂಬ ವಿಷಯದ ಮೇಲೆ ದಿನಾಂಕ: 20-02-2025 ರಂದು ಕುವೆಂಪು ಸಭಾಂಗಣ, ರಾ.ಚ.ವಿ ಬೆಳಗಾವಿಯಲ್ಲಿ ಆಯೋಜಿಸಲಾಯಿತು. ಉದ್ಘಾಟಕರಾಗಿ ಡಾ. ಪ್ರಿಯಾ ಪುರಾಣಿಕ್ ಲಘು ಉದ್ಯೋಗ ಭಾರತಿ, ಕರ್ನಾಟಕ ರಾಜ್ಯ ಕಾರ್ಯದರ್ಶಿ ಪಾಲ್ಗೊಂಡಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ. ಲತಾ ಹೂಲಿ ಮತ್ತು ಶ್ರೀಮತಿ ವೀಣಾ ಜಿಗಜಿನ್ನಿ ಲಘು ಉದ್ಯೋಗ ಭಾರತಿ, ಕರ್ನಾಟಕ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
10. ದಿನಾಂಕ 27-02-2025 ರಂದು ಶ್ರೀ. ಸಿದ್ಧಿವಿನಾಯಕ ಶಿಕ್ಷಣ ಸಂಸ್ಥೆ ಬಿ.ಎಡ್ ಮಹಾವಿದ್ಯಾಲಯ, ಹಾರೂಗೇರಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋಠೆ ಅವರು "ಪಂಡಿತ ದೀನದಯಾಳ ಉಪಾಧ್ಯಾಯ : ಏಕಾತ್ಮ ಮಾನವತಾವಾದ" ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಸಹಾಯಕ ಸಂಶೋಧಕರಾದ ಯಲ್ಲಪ್ಪ ಮೂಡಲಗಿ ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
11. ದಿನಾಂಕ: 28-02-2025 ರಂದು ಡಾ. ಸಿ. ಬಿ. ಕುಲಿಗೋಡ ಪದವಿ ಮಹಾವಿದ್ಯಾಲಯ ಮುಗಳಖೋಡದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋಠೆ ಅವರು "ಪಂಡಿತ ದೀನದಯಾಳ ಉಪಾಧ್ಯಾಯ : ಏಕಾತ್ಮ ಮಾನವತಾವಾದ" ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಸಹಾಯಕ ಸಂಶೋಧಕರಾದ ಯಲ್ಲಪ್ಪ ಮೂಡಲಗಿ ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
12. ದಿನಾಂಕ 21-02-2025 ರಂದು ವೇದಾಂತ ಶಿಕ್ಷಣ ಸಂಸ್ಥೆ ಪದವಿ ಮಹಾವಿದ್ಯಾಲಯ, ವಿಜಯಪುರದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋಠೆ ಅವರು "ಪಂಡಿತ ದೀನದಯಾಳ ಉಪಾಧ್ಯಾಯ : ಏಕಾತ್ಮ ಮಾನವತಾವಾದ" ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಸಹಾಯಕ ಸಂಶೋಧಕರಾದ ಯಲ್ಲಪ್ಪ ಮೂಡಲಗಿ ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
13. ದಿನಾಂಕ 22-02-2025 ರಂದು ಕುಮಾರಿ. ಮೋನಿಕಾ ಬಸವರಾಜ ಕಣ್ಣಿ ಶಿಕ್ಷಣ ಸಂಸ್ಥೆ ಬಿ.ಎಡ್ ಮಹಾವಿದ್ಯಾಲಯ, ವಿಜಯಪುರದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋಠೆ ಅವರು "ಪಂಡಿತ ದೀನದಯಾಳ ಉಪಾಧ್ಯಾಯ : ಏಕಾತ್ಮ ಮಾನವತಾವಾದ" ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಸಹಾಯಕ ಸಂಶೋಧಕರಾದ ಯಲ್ಲಪ್ಪ ಮೂಡಲಗಿ ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
01. ದಿನಾಂಕ: 14-06-2023 ರಂದು ನವನಗರ ಬಾಗಲಕೋಟೆಯ ಕಾಳಿದಾಸ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. “ಪಂಡಿತ ದೀನದಯಾಳ ಉಪಾಧ್ಯಾಯ ಏಕಾತ್ಮ ಮಾನವತಾವಾದ” ಎಂಬ ವಿಷಯದ ಮೇಲೆ ಉಪನ್ಯಾಸವನ್ನು ಬಾಗಲಕೋಟೆ ಕೃಷಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಯೋಗಿ ಕಳಸದ ಅವರು ನೀಡಿದರು. ಉಪನ್ಯಾಸದಲ್ಲಿ ಪ್ರೊ. ರೂಪಸಿಂಗ್ ಚವ್ವಾಣ್, ಪ್ರೊ. ಎಸ್. ಎಮ್. ಕುರಬರ್, ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
02. ದಿನಾಂಕ: 15-06-2023 ರಂದು ನವನಗರ ಬಾಗಲಕೋಟೆಯ ಅಂಜುಮನ್ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ನವನಗರ ಬಾಗಲಕೋಟೆಯ ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಆರ್. ಎಸ್. ನಾಯಕ ಅವರು “ಪಂಡಿತ ದೀನದಯಾಳ ಉಪಾಧ್ಯಾಯ ಏಕಾತ್ಮ ಮಾನವತಾವಾದ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು. ಉಪನ್ಯಾಸದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
03. ದಿನಾಂಕ: 16-06-2023 ರಂದು ಬೇವೂರಿನ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಈ ಉಪನ್ಯಾಸವನ್ನು ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ ಅವರು “ಪಂಡಿತ ದೀನದಯಾಳ ಉಪಾಧ್ಯಾಯ ಏಕಾತ್ಮ ಮಾನವತಾವಾದ” ಎಂಬ ವಿಷಯದ ಮೇಲೆ ನೀಡಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
04. ದಿನಾಂಕ: 26-06-2023 ರಂದು ಬಾಗಲಕೋಟೆ ಜಿಲ್ಲೆಯ ಶ್ರೀ ಎಸ್. ಬಿ. ಮಾಮದಾಪುರ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ ಬಾದಾಮಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಸಾಮಾಜಿಕ ಕಾರ್ಯಕರ್ತರಾದ ಡಾ. ಆರ್. ಎಸ್. ಬಸುಪಟ್ಟೇದ ಅವರು “ಪಂಡಿತ ದೀನದಯಾಳ ಉಪಾಧ್ಯಾಯ ಏಕಾತ್ಮ ಮಾನವತಾವಾದ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು. ಉಪನ್ಯಾಸದಲ್ಲಿ ಪ್ರೊ. ಆರ್. ಎಸ್. ಮೂಲಿಮಣಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
05. ದಿನಾಂಕ: 12-08-2023 ರಂದು ಬಾಗಲಕೋಟೆ ಕಮತಗಿ ತಾಲೂಕಿನ ಶ್ರೀ. ಹುಚ್ಚೇಶ್ವರ ವಿದ್ಯಾವರ್ಧಕ ಸಂಘ ಗ್ರಾಮೀಣ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಉಪನ್ಯಾಸವನ್ನು ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ ಅವರು “ಪಂಡಿತ ದೀನದಯಾಳ ಉಪಾಧ್ಯಾಯ ಏಕಾತ್ಮ ಮಾನವತಾವಾದ” ವಿಷಯದ ಮೇಲೆ ನೀಡಿದರು. ಶ್ರೀ. ಪಿ. ಎಂ. ಗುರುವಿನಮಠ್, ಕೆ. ಎಸ್. ಭಜಂತ್ರಿ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
06. ದಿನಾಂಕ 25-11-2023 ರಂದು ವಿಶೇಷ ಉಪನ್ಯಾಸ ಕಾರ್ಯಕ್ರಮ ಕಲಾರಕೊಪ್ಪ ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಆಯೋಜಿಸಲಾಯಿತು. ಈ ಉಪನ್ಯಾಸವನ್ನು ಸಹಾಯಕ ಪ್ರಾಧ್ಯಾಪಕರಾದ ಡಾ. ದೇವತಾ ಗಸ್ತಿ ಅವರು “ಮಹಿಳಾ ಸಬಲೀಕರಣ” ವಿಷಯದ ಮೇಲೆ ಉಪನ್ಯಾಸ ನೀಡಿದರು. ಈ ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಜನರು ಉಪಸ್ಥಿತರಿದ್ದರು.
07. ದಿನಾಂಕ 25-09-2023 ರಂದು ರುಕ್ಮಿಣಿ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಯಿತು. ಈ ಶಿಬಿರದಲ್ಲಿ ಸುತ್ತಮುತ್ತಲಿನ ಜನರು ಪಾಲ್ಗೊಂಡು ಅಗತ್ಯವಿದ್ದವರಿಗೆ ಕನ್ನಡಕಗಳನ್ನು ವಿತರಿಸಲಾಯಿತು.
08. ದಿನಾಂಕ 12-01-2024 ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಆಯೋಜಿಸಲಾಯಿತು. ಹಾಗೂ “ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನೀಡಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಅಮೃತ ಜೋಶಿ ಆಗಮಿಸಿದ್ದರು ಮತ್ತು ಅಧ್ಯಕ್ಷತೆ ಸ್ಥಾನವನ್ನು ಗೌರವಾನ್ವಿತ ಕುಲಪತಿಗಳಾದ ಪ್ರೊ. ವ್ಹಿ. ಎಫ್. ನಾಗಣ್ಣವರ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
09. “ಪಂಡಿತ ದೀನದಯಾಳ ಉಪಾಧ್ಯಾಯರವರ 56ನೇ ಪುಣ್ಯಸ್ಮರಣೆಯನ್ನು ದಿನಾಂಕ 11-02-2024 ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಕೇಂದ್ರಿಯ ವಿಶ್ವವಿದ್ಯಾಲಯ ಕಲಬುರ್ಗಿಯ ಸಹಾಯಕ ಪ್ರಾಧ್ಯಾಪಕರಾದ ಡಾ. ರೋಹಿಣಾಕ್ಷ ಶಿರ್ಲಾಲು ಉಪನ್ಯಾಸ ನೀಡಿದರು, ಅಧ್ಯಕ್ಷತೆ ಸ್ಥಾನವನ್ನು ಗೌರವಾನ್ವಿತ ಕುಲಪತಿಗಳಾದ ಪ್ರೊ. ವ್ಹಿ. ಎಫ್. ನಾಗಣ್ಣವರ ಮತ್ತು ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
10. ದಿನಾಂಕ: 09-02-2024 ಕಲಾರಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಹಿಳೆಯರಿಗೆ ಶುಚಿತ್ವ, ಕಿಟ್, ಶಿಶು ಪೋಷಣಾ ಕಿಟ್ಗಳು ಮತ್ತು ಆರೋಗ್ಯ ಕಿಟ್ಗಳ ವಿತರಣಾ ಕಾರ್ಯಕ್ರಮ ನಡೆಸಲಾಯಿತು."
11. ದಿನಾಂಕ 25-09-2023 ರಂದು ದತ್ತು ಗ್ರಾಮ ಕಲಾರಕೊಪ್ಪದಲ್ಲಿ ಆರೋಗ್ಯ ಮತ್ತು ನೇತ್ರ ತಪಾಸಣೆ ಶಿಬಿರ ಆಯೋಜಿಸಲಾಯಿತು. ಈ ಶಿಬಿರದಲ್ಲಿ ಗ್ರಾಮದ ಎಲ್ಲ ಜನರು ಪಾಲ್ಗೊಂಡು ಅಗತ್ಯವಿದ್ದವರಿಗೆ ಕನ್ನಡಕಗಳನ್ನು ವಿತರಿಸಲಾಯಿತು.
01. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠವು ದಿನಾಂಕ 25-09-2022 ರಂದು ಕಲಾರಕೊಪ್ಪ ಗ್ರಾಮದಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯ ರವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕುಲಸಚಿವರು ಪ್ರೊ. ಎಂ. ಹನುಮಂತಪ್ಪ, ಕುಲಸಚಿವರು (ಮೌಲ್ಯಮಾಪನ) ಪ್ರೊ. ಶಿವಾನಂದ್ ಗೋರನಾಳೆ, ಹಣಕಾಸು ಅಧಿಕಾರಿ ಪ್ರೊ. ಡಿ. ಎನ್. ಪಾಟೀಲ ಹಾಗೂ ಸಂಯೋಜಕರಾದ ಡಾ. ಪ್ರಕಾಶ ಎಸ್. ಕಟ್ಟಿಮನಿ ಹಾಗೂ ಡಾ. ಶಿವಲಿಂಗಯ್ಯ ಗೋಠೆ ಉಪಸ್ಥಿತರಿದ್ದರು. ಹಾಗೂ ಬೋಧಕ ಬೋಧಕೇತರರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
02. ದಿನಾಂಕ 28-01-2023 ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪಿ. ಜಿ. ಕೇಂದ್ರ, ಜಮಖಂಡಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಯೋಜಕರಾದ ಡಾ. ಕನಕಪ್ಪ ಪೂಜಾರ ಅವರು “ಪಂಡಿತ ದೀನದಯಾಳ ಉಪಾಧ್ಯಾಯ ಮತ್ತು ಆತ್ಮನಿರ್ಭರ ಭಾರತ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು. ಪಿ.ಜಿ. ಕೇಂದ್ರದ ಸಂಯೋಜಕರಾದ ಡಾ. ಮಲ್ಲಿಕಾರ್ಜುನ ಮರಡಿ, ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋಠೆ ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
03. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠವು ದಿನಾಂಕ 11-02-2023 ರಂದು ಕುವೆಂಪು ಸಭಾಂಗಣದಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯರವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅದೇ ದಿನ “ಪಂಡಿತ ದೀನದಯಾಳ ಉಪಾಧ್ಯಾಯ ಅವರ ಚಿಂತನೆಗಳು” ಮತ್ತು “Reflections of Pt. Deendayal Upadhyaya” ಎಂಬ ಪುಸ್ತಕಗಳನ್ನು ಬಿಡುಗಡೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು. ಗೌರವಾನ್ವಿತ ಕುಲಪತಿಗಳಾದ ಪ್ರೊ. ಎಂ. ರಾಮಚಂದ್ರ ಗೌಡ ಅಧ್ಯಕ್ಷತೆ ವಹಿಸಿದ್ದರು. ಶ್ರಿಮತಿ ರಾಜಶ್ರೀ ಜೈನಾಪುರ, ಕುಲಸಚಿವರು ಪ್ರೊ. ಶಿವಾನಂದ ಗೊರನಾಳೆ, ಕುಲಸಚಿವರು(ಮೌಲ್ಯಮಾಪನ) ಪ್ರೊ. ಎಸ್. ಬಿ. ಆಕಾಶ, ಹಣಕಾಸು ಅಧಿಕಾರಿ ರಾಘವೇಂದ್ರ ಕಾಗವಾಡ (ಸಲಹಾ ಸಮಿತಿ ಸದಸ್ಯರು), ಸಂಯೋಜಕರಾದ ಡಾ. ಕನಕಪ್ಪ ಪೂಜಾರ, ಡಾ. ಶಿವಲಿಂಗಯ್ಯ ಗೋಠೆ ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
04. ದಿನಾಂಕ 24-02-2023 ರಂದು ಶ್ರೀ ಸಿ. ಎನ್. ನಿರಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಾವಳಗಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕರ್ನಾಟಕ ಬೀಜ ನಿಗಮ, ಬೆಂಗಳೂರು ನಾಮನಿರ್ದೇಶಿತ ಸದಸ್ಯರಾದ ಶ್ರೀ ಉಮೇಶ್ ಜಾಧವ್ ಅವರು “ಪಂಡಿತ ದೀನದಯಾಳ ಉಪಾಧ್ಯಾಯ ಆತ್ಮನಿರ್ಭರ ಭಾರತ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕಾಲೇಜು ಪ್ರಾಚಾರ್ಯ ಡಾ. ಮಂಜುನಾಥ್ ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ, ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
05. ದಿನಾಂಕ 25-02-2023 ರಂದು ಬಿ.ಎಲ್.ಡಿ.ಇ ಕಾಲೇಜು ಜಮಖಂಡಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಸಿದ್ಧ ಆಯುರ್ವೇದ ವೈದ್ಯರಾದ ಡಾ. ಅಜಯ ಕುಲಕರ್ಣಿ ಅವರು “ಪಂಡಿತ ದೀನದಯಾಳ ಉಪಾಧ್ಯಾಯ ಆತ್ಮನಿರ್ಭರ ಭಾರತ” ವಿಷಯದ ಮೇಲೆ ಉಪನ್ಯಾಸ ನೀಡಿದರು. ಪ್ರಾಚಾರ್ಯ ಡಾ. ಎನ್. ಎಮ್. ರೋಳ್ಳಿ ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೊಠೆ ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
06. ದಿನಾಂಕ 27-02-2023 ರಂದು ಶಂಕರಪ್ಪ ಸಕ್ರಿ ಕಾಲೇಜು ಬಾಗಲಕೋಟೆಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಂಗ್ಲಿಷ್ ವಿಭಾಗದ ಪ್ರೊ. ವಿನೋದ್ ಕೋಣಪ್ಪನವರ ಅವರು “ಪಂಡಿತ ದೀನದಯಾಳ ಉಪಾಧ್ಯಾಯ ಏಕಾತ್ಮ ಮಾನವತಾವಾದ” ವಿಷಯದ ಮೇಲೆ ಉಪನ್ಯಾಸ ನೀಡಿದರು. ಪ್ರಾಚಾರ್ಯ ಡಾ. ವ್ಹಿ. ಎಸ್. ಮಠ ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ ಮತ್ತು ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
07. ದಿನಾಂಕ 28-02-2023 ರಂದು ಬಿ.ವ್ಹಿ.ವ್ಹಿ.ಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ವಿದ್ಯಾಗಿರಿ ಬಾಗಲಕೋಟೆಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಮಾರುತಿ ಪಾಟೋಳಿ ಅವರು “ಪಂಡಿತ ದೀನದಯಾಳ ಉಪಾಧ್ಯಾಯ ಅವರ ಜೀವನ ಸಾಧನೆಗಳು” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು. ಪ್ರಾಚಾರ್ಯ ಟಿ. ಬಿ. ಕೊರಿಶೆಟ್ಟಿ ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋಠೆ ಹಾಗೂ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
08. ದಿನಾಂಕ 13-03-2023 ರಂದು ರುದ್ರಗೌಡ ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೀಳಗಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾಜಸೇವಕರಾದ ಪ್ರೊ. ಸುರೇಶ ರಾಮಸಾಲಿ ಅವರು “ಪಂಡಿತ ದೀನದಯಾಳ ಉಪಾಧ್ಯಾಯ ಏಕಾತ್ಮ ಮಾನವತಾವಾದ” ವಿಷಯದ ಕುರಿತು ಉಪನ್ಯಾಸ ನೀಡಿದರು. ಪ್ರಾಚಾರ್ಯ ಡಾ. ಪಾಪಣ್ಣ ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
09. ದಿನಾಂಕ 14-03-2023 ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪಿ.ಜಿ. ಕೇಂದ್ರ ವಿಜಯಪುರದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಲೇಖಕಿ ಹಾಗೂ ಭಾಷಣಕಾರ್ತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯೆಯಾಗಿರುವ ಶ್ರೀಮತಿ ರೋಹಿಣಿ ಜತ್ತಿ ಅವರು “ಪಂಡಿತ ದೀನದಯಾಳ ಉಪಾಧ್ಯಾಯ ಏಕಾತ್ಮ ಮಾನವತಾವಾದ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದರು. ಪಿಜಿ ಕೇಂದ್ರದ ನಿರ್ದೇಶಕರಾದ ಪ್ರೊ. ಪರಶುರಾಮ ಬನ್ನಿಗಿಡದ ಹಾಗೂ ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋಠೆ ಮತ್ತು ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
10. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠವು ದಿನಾಂಕ 01-03-2023 ರಿಂದ 03-03-2023 ರವರೆಗೆ ಗದಗದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವು ಆಯೋಜಿಸಿದ “ಸ್ವರಾಜ್” ಅಂತಾರಾಷ್ಟ್ರೀಯ ಸಮ್ಮೇಳನ ಮೂರು ದಿನಗಳ ಕಾಲ ನಡೆದ ಈ ಸಮ್ಮೇಳನದಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಇವರಿಂದ ಪುಸ್ತಕ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.
01. ದಿನಾಂಕ 08 ಜೂನ್ 2021ರಂದು ಬೆಳಿಗ್ಗೆ 11.00 ಗಂಟೆಗೆ ಕಲಾರಕೊಪ್ಪದಲ್ಲಿ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಪ್ರೊ. ಎಂ. ರಾಮಚಂದ್ರಗೌಡ ಕುಲಸಚಿವರಾದ ಪ್ರೊ. ಬಸವರಾಜ ಪದ್ಮಶಾಲಿ, ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾದ ಶ್ರೀ ರಾಘವೇಂದ್ರ ಕಾಗವಾಡ ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಂಯೋಜಕರಾದ ಡಾ. ಪ್ರಕಾಶ ಎಸ್. ಕಟ್ಟಿಮನಿ ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೋಠೆ ಉಪಸ್ಥಿತರಿದ್ದರು.
02. ದಿನಾಂಕ 17 ಮೇ 2021 ರಂದು ಬೆಳಿಗ್ಗೆ 11.00 ಗಂಟೆಗೆ ವಿವೇಕಾನಂದ ಮೂರ್ತಿ ಮುಂಭಾಗದಲ್ಲಿ ಆಹಾರ ಸಾಮಗ್ರಿ ಕಿಟ್ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಕುಲಪತಿಗಳಾದ ಪ್ರೊ. ಎಂ. ರಾಮಚಂದ್ರಗೌಡ, ಕುಲಸಚಿವರಾದ ಪ್ರೊ. ಬಸವರಾಜ ಪದ್ಮಶಾಲಿ, ಸಂಯೋಜಕರಾದ ಡಾ. ಪ್ರಕಾಶ ಎಸ್. ಕಟ್ಟಿಮನಿ ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಲಿಂಗಯ್ಯ ಗೊಠೆ ಉಪಸ್ಥಿತರಿದ್ದರು.
03. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠವು ದಿನಾಂಕ 14-08-2021 ರಂದು “ಸ್ವರಾಜ್ಯ – 75” ಎಂಬ ವಿಷಯದ ಕುರಿತು ಶಿಕ್ಷಕರಾದ ಶ್ರೀ ಗೋಪಿ ಬಳ್ಳಾರಿ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾನ್ವಿತ ಕುಲಪತಿಗಳಾದ ಪ್ರೊ. ಎಂ. ರಾಮಚಂದ್ರಗೌಡ ವಹಿಸಿದ್ದರು. ಕುಲಸಚಿವರಾದ ಪ್ರೊ. ಬಸವರಾಜ ಪದ್ಮಶಾಲಿ, ಕುಲಸಚಿವ (ಮೌಲ್ಯಮಾಪನ) ಪ್ರೊ. ಎಸ್. ಎಂ. ಹುರಕಡ್ಲಿ, ಹಣಕಾಸು ಅಧಿಕಾರಿ ಪ್ರೊ. ಡಿ. ಎನ್. ಪಾಟೀಲ, ಸಂಯೋಜಕರಾದ ಡಾ. ಪ್ರಕಾಶ ಎಸ್. ಕಟ್ಟಿಮನಿ, ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋಠೆ ಮತ್ತು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೋಧಕ ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
04. ಪುಸ್ತಕ ಪ್ರಕಟಣೆ –
ಈ ಎರಡು ಪುಸ್ತಕಗಳನ್ನು ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಪ್ರಕಟಿಸಿದೆ.
05. .ದಿನಾಂಕ 29-10-2021 ರಂದು ಎಸ್ ಕೆ ಕಾಲೇಜು ಎಂ ಕೆ ಹುಬ್ಬಳಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಟಿ. ಸಿ. ತಾರಾನಾಥ್ ಅವರು “ಸ್ವರಾಜ್ಯ – 75” ವಿಷಯದ ಕುರಿತು ಉಪನ್ಯಾಸ ನೀಡಿದರು. ಈ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಪ್ರೊ. ಜಿ. ಆರ್. ವಾಲಿ, ಸಂಸ್ಥೆಯ ಅಧ್ಯಕ್ಷರು ಶ್ರೀ ವಿರೇಶ್ ಸಂಬನ್ನವರ, ಸಂಯೋಜಕ ಡಾ. ಪ್ರಕಾಶ್ ಕಟ್ಟಿಮನಿ ಮತ್ತು ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋಠೆ ಉಪಸ್ಥಿತರಿದ್ದರು. ಬೋಧಕವೃಂದ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
06. ಪ್ರಬಂಧ ಸ್ಪರ್ಧೆ –2017 ರಲ್ಲಿ ಸಂಸ್ಕೃತಿ ಸಚಿವಾಲಯದ ಅನುದಾನದಿಂದ ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿತು. ದೇಶವು 75ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರವು ವರ್ಷಪೂರ್ತಿ "ಆಜಾದಿ ಕಾ ಅಮೃತ ಮಹೋತ್ಸವ" ಆಚರಿಸುವ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ, ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠವು ಬಾಗಲಕೋಟೆ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ (ಪದವಿ ವಿದ್ಯಾರ್ಥಿಗಳು) ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿತು. ಈ ಸ್ಪರ್ಧೆಯಲ್ಲಿ 154 ವಿದ್ಯಾರ್ಥಿಗಳು ಭಾಗವಹಿಸಿದರು.
07. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ 10/12/2021 ರಂದು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ, ಬೆಳಗಾವಿಯಲ್ಲಿ ವಿಶೇಷ ಉಪನ್ಯಾಸವನ್ನು ಆಯೋಜಿಸಿತು. ಉಪನ್ಯಾಸದ ವಿಷಯ “ಸ್ವರಾಜ್ಯ – 75” ಪ್ರಜ್ಞಾ ಪ್ರವಾಹದ ಸಂಯೋಜಕರಾದ ಶ್ರೀ ರಘುನಂದನ್ ಅವರು ಉಪನ್ಯಾಸ ನೀಡಿದರು. ಗೌರವಾನ್ವಿತ ಕುಲಪತಿ ಪ್ರೊ. ಎಂ. ರಾಮಚಂದ್ರಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವರು ಪ್ರೊ. ಬಸವರಾಜ ಪದ್ಮಶಾಲಿ, ಕುಲಸಚಿವರು (ಮೌಲ್ಯಮಾಪನ) ಪ್ರೊ. ಎಸ್. ಎಂ. ಹುರಕಡ್ಲಿ, ಹಣಕಾಸು ಅಧಿಕಾರಿ ಪ್ರೊ. ಡಿ. ಎನ್. ಪಾಟೀಲ, ಪ್ರಾಚಾರ್ಯರಾದ ಡಾ. ಆದಿನಾಥ ಉಪಾಧ್ಯಾಯ ಮತ್ತು ಸಂಯೋಜಕ ಡಾ. ಪ್ರಕಾಶ ಎಸ್. ಕಟ್ಟಿಮನಿ, ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋಠೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಬೋಧಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
08. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ 12 ಜನವರಿ 2022 ರಂದು ಸ್ವಾಮಿ ವಿವೇಕಾನಂದರ ಜೀವನ ಮತ್ತು ವ್ಯಕ್ತಿತ್ವ ಕುರಿತು ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗಿತ್ತು. ವಕೀಲರಾದ ವಿಜಯ ಮಹೇಂದ್ರಕರ್ ಉಪನ್ಯಾಸ ನೀಡಿದರು,ಗೌರವಾನ್ವಿತ ಕುಲಪತಿ ಪ್ರೊ. ಎಂ. ರಾಮಚಂದ್ರಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವರು ಪ್ರೊ. ಬಸವರಾಜ ಪದ್ಮಶಾಲಿ, ಕುಲಸಚಿವರು (ಮೌಲ್ಯಮಾಪನ) ಪ್ರೊ. ಎಸ್. ಎಂ. ಹುರಕಡ್ಲಿ, ಹಣಕಾಸು ಅಧಿಕಾರಿ ಪ್ರೊ. ಡಿ. ಎನ್. ಪಾಟೀಲ, ಸಂಯೋಜಕ ಡಾ. ಪ್ರಕಾಶ ಎಸ್. ಕಟ್ಟಿಮನಿ, ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋಠೆಹಾಗೂ ಹೆಚ್ಚಿನ ಸಂಖ್ಯೆಯ ಬೋಧಕ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
09. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠವು ಪಂಡಿತ ದೀನದಯಾಳ ಉಪಾಧ್ಯಾಯ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಸ್ವಾಮಿ ವಿವೇಕಾನಂದರ ಪುತ್ಥಳಿಮುಂಭಾಗದಲ್ಲಿ ಆಯೋಜಿಸಿತು. ಕುಲಸಚಿವರು ಪ್ರೊ. ಬಸವರಾಜ ಪದ್ಮಶಾಲಿ, ಕುಲಸಚಿವರು (ಮೌಲ್ಯಮಾಪನ) ಪ್ರೊ. ಎಸ್. ಎಂ. ಹುರಕಡ್ಲಿ, ಹಣಕಾಸು ಅಧಿಕಾರಿ ಪ್ರೊ. ಡಿ. ಎನ್. ಪಾಟೀಲ, ಸಂಯೋಜಕ ಡಾ. ಪ್ರಕಾಶ ಎಸ್. ಕಟ್ಟಿಮನಿ, ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೊಠೆ ಹಾಗೂ ಬೋಧಕ ಮತ್ತು ವಿದ್ಯಾರ್ಥಿಗಳು ಕುವೆಂಪು ಸಭಾಂಗಣದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
10. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠದ ಸಲಹಾ ಸಮಿತಿ ಸಭೆ 15 ಫೆಬ್ರವರಿ 2022 ರಂದು ಬೆಳಿಗ್ಗೆ 11:00 ಗಂಟೆಗೆ ಸಿಂಡಿಕೇಟ್ ಸಭಾಂಗಣದಲ್ಲಿ ನಡೆಯಿತು. ಗೌರವಾನ್ವಿತ ಕುಲಪತಿ ಪ್ರೊ. ಎಂ. ರಾಮಚಂದ್ರಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಸಲಹಾ ಸಮಿತಿ ಸದಸ್ಯರಾದ ಶ್ರೀ ಅತುಲ್ ಜೈನ್ ಪ್ರದಾನ ಕಾರ್ಯದರ್ಶಿ, ದೀನದಯಾಳ ಸಂಶೋಧನಾ ಸಂಸ್ಥೆ ನವದೆಹಲಿ, ಶ್ರೀ ರಾಘವೇಂದ್ರ ಕಾಗವಾಡ, ಶ್ರೀ ಅಶ್ವಿನ್ ಭೂಸಾರೆ, ಕುಲಸಚಿವರು ಪ್ರೊ. ಬಸವರಾಜ ಪದ್ಮಶಾಲಿ, ಹಣಕಾಸು ಅಧಿಕಾರಿ ಪ್ರೊ. ಡಿ. ಎನ್. ಪಾಟೀಲ, ಸಂಯೋಜಕ ಡಾ. ಪ್ರಕಾಶ ಎಸ್. ಕಟ್ಟಿಮನಿ, ಡಾ. ಶಿವಲಿಂಗಯ್ಯ ಗೋಠೆ ಉಪಸ್ಥಿತರಿದ್ದರು.
11. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠವು ಕಲಾರಕೊಪ್ಪ ಗ್ರಾಮದಲ್ಲಿ ಸ್ವಚ್ಛತೆ ಮತ್ತು ಗೃಹೋಪಯೋಗಿ ವಸ್ತುಗಳ ಬಳಕೆ ಕುರಿತು ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿತು. ಕುಲಸಚಿವರಾದ ಪ್ರೊ. ಬಸವರಾಜ ಪದ್ಮಶಾಲಿ ಅವರು ಅಭಿಯಾನವನ್ನು ಉದ್ಘಾಟಿಸಿ, “ಇತ್ತೀಚಿನ ದಿನಗಳಲ್ಲಿ ಪರಿಸರ ರಕ್ಷಣೆಯ ಅಗತ್ಯತೆ ಹೆಚ್ಚಾಗಬೇಕಾಗಿದೆ, ನಾವು ನಮ್ಮ ಪ್ರಕೃತಿಯನ್ನು ರಕ್ಷಿಸಬೇಕು” ಎಂದು ಉಪನ್ಯಾಸ ನೀಡಿದರು. ಸಂಯೋಜಕ ಡಾ. ಪ್ರಕಾಶ ಎಸ್. ಕಟ್ಟಿಮನಿ, ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋಠೆ ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
12. ಪಂಡಿತ ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠವು 26/03/2022 ರಂದು ಕಲಾರಕೊಪ್ಪದ ಬಸವೇಶ್ವರ ದೇವಾಲಯದಲ್ಲಿ ವಿಶೇಷ ಉಪನ್ಯಾಸವನ್ನು ಆಯೋಜಿಸಿತು. ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಶ್ರೀ ಬಿ. ಆರ್. ಹಾರೋಗೋಪ್ಪ ಅವರು ಸಸ್ಯಸತ್ವ ಕೃಷಿ (ಸಾವಯವ ಕೃಷಿ) ವಿಷಯದ ಕುರಿತು ಉಪನ್ಯಾಸ ನೀಡಿದರು. ಅವರು ತಮ್ಮ ಉಪನ್ಯಾಸದಲ್ಲಿ “ರಾಸಾಯನಿಕ ಆಹಾರ ನಿಧಾನ ವಿಷದಂತೆ ಕೆಲಸ ಮಾಡುತ್ತದೆ. ನಾವು ನಮ್ಮ ಭೂಮಿಯಲ್ಲಿ ರಾಸಾಯನಿಕ ಬಳಸದಂತೆ ಮಾಡಬೇಕು ಹಾಗೂ ನಾವೆಲ್ಲರೂ ಸಸ್ಯಸತ್ವ ಕೃಷಿಯನ್ನು ಅಭಿವೃದ್ಧಿಪಡಿಸಬೇಕು” ಎಂದು ಹೇಳಿದರು. ಸಂಯೋಜಕ ಡಾ. ಪ್ರಕಾಶ ಎಸ್. ಕಟ್ಟಿಮನಿ, ಸಹಾಯಕ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಗೋಠೆಹಾಗೂ ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಅಂಚೆ ವಿಳಾಸ:
ನಿರ್ದೇಶಕರು,
ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅಧ್ಯಯನ ಪೀಠ,
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ,
ಭೂತರಾಮನಹಟ್ಟಿ, ಬೆಳಗಾವಿ-591156
ಸಂಪರ್ಕ ವ್ಯಕ್ತಿ: ಶ್ರೀ. ರೋಹಿತ್ ಕಾಂಬಳೆ (DEO)
ದೂರವಾಣಿ: 8105214120
ಇ-ಮೇಲ್ ಐಡಿ: pddustudychair@rcub.ac.in